ಬ್ರೇಕಿಂಗ್ ನ್ಯೂಸ್
20-11-20 12:13 pm Headline Karnataka News Network ದೇಶ - ವಿದೇಶ
ಪ್ರತಾಪ್ಗಢ, ನ.20: ಉತ್ತರಪ್ರದೇಶದ ಪ್ರತಾಪಗಢದ ಹೆದ್ದಾರಿಯಲ್ಲಿ ಕಾರ್ವೊಂದು ರಸ್ತೆ ಬದಿ ನಿಂತಿದ್ದ ಟ್ರಕ್ಗೆ ಅಪ್ಪಳಿಸಿದ ಪರಿಣಾಮ ಆರು ಮಕ್ಕಳು ಸಹಿತ 14 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ಗುರುವಾರ ರಾತ್ರಿ 11:45ರ ಸುಮಾರಿಗೆ ದೇಶ್ರಾಜ್ ಇನಾರ ಹಳ್ಳಿಯ ಸಮೀಪ ಪ್ರಯಾಗ್ರಾಜ್-ಲಕ್ನೋ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಮೃತಪಟ್ಟವರೆಲ್ಲರೂ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಹಳ್ಳಿಗೆ ಮಹೀಂದ್ರಾ ಬೊಲೆರೊದಲ್ಲಿ ವಾಪಸಾಗುತ್ತಿದ್ದರು.
ಟಯರ್ ಪಂಕ್ಚರ್ ಆಗಿದ್ದ ಹಿನ್ನೆಲೆಯಲ್ಲಿ ಟ್ರಕ್ ಹೈವೇ ಬದಿಯಲ್ಲಿ ನಿಂತಿತ್ತು. ವೇಗವಾಗಿ ಬರುತ್ತಿದ್ದ ಮಹೀಂದ್ರಾ ಬೊಲೆರೊ ಟ್ರಕ್ಗೆ ಹಿಂದಿನಿಂದ ಢಿಕ್ಕಿ ಹೊಡೆದಿದೆ ಎಂದು ಪ್ರತಾಪಗಢದ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ತಿಳಿಸಿದ್ದಾರೆ.
Fourteen people, including six children, died in a tragic road accident in Uttar Pradesh's Pratapgarh after their car rammed a truck on the highway late on Thursday.
06-10-25 05:27 pm
HK News Desk
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
06-10-25 04:57 pm
Mangalore Correspondent
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm