ಬ್ರೇಕಿಂಗ್ ನ್ಯೂಸ್
08-01-24 06:30 pm HK News Desk ದೇಶ - ವಿದೇಶ
ಗುವಹಾಟಿ, ಜ 08: ಅಯೋಧ್ಯೆಯಲ್ಲಿ ಜ.22ರಂದು ರಾಮ ಮಂದಿರ ಉದ್ಘಾಟನೆ ನಿಮಿತ್ತ ಜನರು ದೇಶಾದ್ಯಂತ ಪ್ರಯಾಣಿಸುತ್ತಾರೆ. ಹೀಗಾಗಿ ಈ ತಿಂಗಳ 20ರಿಂದ 25ರ ವರೆಗೆ ದೇಶದಲ್ಲಿ ಇರುವ ಮುಸ್ಲಿಮರು ಮನೆಯಿಂದ ಹೊರಗೆ ಬರುವುದು ಬೇಡ ಎಂದು ಸಂಸದ ಬದ್ರುದ್ದೀನ್ ಅಜ್ಮಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ
ಅಸ್ಸಾಂನ ಬಾರ್ಪೆಟಾದಲ್ಲಿ ಮಾತನಾಡಿದ ಅವರು, ಬಾಬರಿ ಮಸೀದಿ ಧ್ವಂಸದ ಸಂದರ್ಭದ ಬಳಿಕ ಉಂಟಾಗಿದ್ದ ಪರಿಸ್ಥಿತಿಯೇ ಮತ್ತೆ ಮರುಕಳಿಸಬಹುದು. ಹಿಂಸಾತ್ಮಕ ಘಟನೆಗಳು ಸಂಭವಿಸಬಹುದು. ಇದರಿಂದಾಗಿ ಸಮುದಾಯದವರನ್ನು ರಕ್ಷಿಸುವ ಕೆಲಸ ಆಗಬೇಕಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಜ. 20ರಿಂದ 25ರ ಅವಧಿಯಲ್ಲಿ ಜನರು ಬಸ್ನಲ್ಲಿ, ವಿಮಾನದಲ್ಲಿ ರೈಲಿನಲ್ಲಿ ಅಯೋಧ್ಯೆಗೆ ತೆರಳುತ್ತಾರೆ. ಈ ಸಂದರ್ಭದಲ್ಲಿ ಮುಸ್ಲಿಮರು ಯಾರೂ ಮನೆಯಿಂದ ಹೊರಗೆ ಬರುವುದು ಬೇಡ ಎಂದರು. ಬಿಜೆಪಿ ವಿರುದ್ಧ ಹರಿಹಾಯ್ದ ಅವರು, “ಆ ಪಕ್ಷ ನಮ್ಮ ಸಮುದಾಯದ ವೈರಿ’ ಎಂದು ದೂರಿದರು.
The chief of the All India United Democratic Front (AIUDF), Badaruddin Ajmal, has asked members of the Muslim community in Assam to avoid travelling by trains during this month to avoid “any untoward incident”.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm