ಬ್ರೇಕಿಂಗ್ ನ್ಯೂಸ್
08-01-24 06:30 pm HK News Desk ದೇಶ - ವಿದೇಶ
ಗುವಹಾಟಿ, ಜ 08: ಅಯೋಧ್ಯೆಯಲ್ಲಿ ಜ.22ರಂದು ರಾಮ ಮಂದಿರ ಉದ್ಘಾಟನೆ ನಿಮಿತ್ತ ಜನರು ದೇಶಾದ್ಯಂತ ಪ್ರಯಾಣಿಸುತ್ತಾರೆ. ಹೀಗಾಗಿ ಈ ತಿಂಗಳ 20ರಿಂದ 25ರ ವರೆಗೆ ದೇಶದಲ್ಲಿ ಇರುವ ಮುಸ್ಲಿಮರು ಮನೆಯಿಂದ ಹೊರಗೆ ಬರುವುದು ಬೇಡ ಎಂದು ಸಂಸದ ಬದ್ರುದ್ದೀನ್ ಅಜ್ಮಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ
ಅಸ್ಸಾಂನ ಬಾರ್ಪೆಟಾದಲ್ಲಿ ಮಾತನಾಡಿದ ಅವರು, ಬಾಬರಿ ಮಸೀದಿ ಧ್ವಂಸದ ಸಂದರ್ಭದ ಬಳಿಕ ಉಂಟಾಗಿದ್ದ ಪರಿಸ್ಥಿತಿಯೇ ಮತ್ತೆ ಮರುಕಳಿಸಬಹುದು. ಹಿಂಸಾತ್ಮಕ ಘಟನೆಗಳು ಸಂಭವಿಸಬಹುದು. ಇದರಿಂದಾಗಿ ಸಮುದಾಯದವರನ್ನು ರಕ್ಷಿಸುವ ಕೆಲಸ ಆಗಬೇಕಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಜ. 20ರಿಂದ 25ರ ಅವಧಿಯಲ್ಲಿ ಜನರು ಬಸ್ನಲ್ಲಿ, ವಿಮಾನದಲ್ಲಿ ರೈಲಿನಲ್ಲಿ ಅಯೋಧ್ಯೆಗೆ ತೆರಳುತ್ತಾರೆ. ಈ ಸಂದರ್ಭದಲ್ಲಿ ಮುಸ್ಲಿಮರು ಯಾರೂ ಮನೆಯಿಂದ ಹೊರಗೆ ಬರುವುದು ಬೇಡ ಎಂದರು. ಬಿಜೆಪಿ ವಿರುದ್ಧ ಹರಿಹಾಯ್ದ ಅವರು, “ಆ ಪಕ್ಷ ನಮ್ಮ ಸಮುದಾಯದ ವೈರಿ’ ಎಂದು ದೂರಿದರು.
The chief of the All India United Democratic Front (AIUDF), Badaruddin Ajmal, has asked members of the Muslim community in Assam to avoid travelling by trains during this month to avoid “any untoward incident”.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am