ಬ್ರೇಕಿಂಗ್ ನ್ಯೂಸ್
08-01-24 06:30 pm HK News Desk ದೇಶ - ವಿದೇಶ
ಗುವಹಾಟಿ, ಜ 08: ಅಯೋಧ್ಯೆಯಲ್ಲಿ ಜ.22ರಂದು ರಾಮ ಮಂದಿರ ಉದ್ಘಾಟನೆ ನಿಮಿತ್ತ ಜನರು ದೇಶಾದ್ಯಂತ ಪ್ರಯಾಣಿಸುತ್ತಾರೆ. ಹೀಗಾಗಿ ಈ ತಿಂಗಳ 20ರಿಂದ 25ರ ವರೆಗೆ ದೇಶದಲ್ಲಿ ಇರುವ ಮುಸ್ಲಿಮರು ಮನೆಯಿಂದ ಹೊರಗೆ ಬರುವುದು ಬೇಡ ಎಂದು ಸಂಸದ ಬದ್ರುದ್ದೀನ್ ಅಜ್ಮಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ
ಅಸ್ಸಾಂನ ಬಾರ್ಪೆಟಾದಲ್ಲಿ ಮಾತನಾಡಿದ ಅವರು, ಬಾಬರಿ ಮಸೀದಿ ಧ್ವಂಸದ ಸಂದರ್ಭದ ಬಳಿಕ ಉಂಟಾಗಿದ್ದ ಪರಿಸ್ಥಿತಿಯೇ ಮತ್ತೆ ಮರುಕಳಿಸಬಹುದು. ಹಿಂಸಾತ್ಮಕ ಘಟನೆಗಳು ಸಂಭವಿಸಬಹುದು. ಇದರಿಂದಾಗಿ ಸಮುದಾಯದವರನ್ನು ರಕ್ಷಿಸುವ ಕೆಲಸ ಆಗಬೇಕಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಜ. 20ರಿಂದ 25ರ ಅವಧಿಯಲ್ಲಿ ಜನರು ಬಸ್ನಲ್ಲಿ, ವಿಮಾನದಲ್ಲಿ ರೈಲಿನಲ್ಲಿ ಅಯೋಧ್ಯೆಗೆ ತೆರಳುತ್ತಾರೆ. ಈ ಸಂದರ್ಭದಲ್ಲಿ ಮುಸ್ಲಿಮರು ಯಾರೂ ಮನೆಯಿಂದ ಹೊರಗೆ ಬರುವುದು ಬೇಡ ಎಂದರು. ಬಿಜೆಪಿ ವಿರುದ್ಧ ಹರಿಹಾಯ್ದ ಅವರು, “ಆ ಪಕ್ಷ ನಮ್ಮ ಸಮುದಾಯದ ವೈರಿ’ ಎಂದು ದೂರಿದರು.
The chief of the All India United Democratic Front (AIUDF), Badaruddin Ajmal, has asked members of the Muslim community in Assam to avoid travelling by trains during this month to avoid “any untoward incident”.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm