ಬ್ರೇಕಿಂಗ್ ನ್ಯೂಸ್
20-11-20 12:44 pm Headline Karnataka News Network ದೇಶ - ವಿದೇಶ
ವಾಷಿಂಗ್ಟನ್, ನ.20 : ಅಮೆರಿಕದ ಅಧ್ಯಕ್ಷರಾಗಿ ನಿಯೋಜಿತರಾಗಿರುವ ಜೋ ಬೈಡನ್ ರಿಪಬ್ಲಿಕನ್ ಪಕ್ಷದ ಸಾಂಪ್ರದಾಯಿಕ ಭದ್ರಕೋಟೆ ಎಂದು ಪರಿಗಣಿಸಲ್ಪಟ್ಟಿರುವ ಜಾರ್ಜಿಯಾ ರಾಜ್ಯದಲ್ಲಿ ಜಯಭೇರಿ ಬಾರಿಸಿದ್ದಾರೆ ಎಂದು ರಾಜ್ಯದ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
1992ರ ಬಳಿಕ ಮೊದಲ ಬಾರಿ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯೊಬ್ಬರು ಜಾರ್ಜಿಯಾದಲ್ಲಿ ಗೆಲುವು ದಾಖಲಿಸಿದ್ದಾರೆ. 1992ರಲ್ಲಿ ಬಿಲ್ ಕ್ಲಿಂಟನ್ ಬಳಿಕ ಡೆಮಾಕ್ರಟಿಕ್ ಪಕ್ಷದ ಯಾವೊಬ್ಬ ಅಧ್ಯಕ್ಷೀಯ ಅಭ್ಯರ್ಥಿಗೆ ಜಾರ್ಜಿಯಾ ರಾಜ್ಯದ ಜನತೆ ಮತ ಹಾಕಿಲ್ಲ. ಜಾರ್ಜಿಯಾದಲ್ಲಿ ಒಟ್ಟು 16 ಎಲೆಕ್ಟೋರಲ್ ಕಾಲೇಜ್ ಮತಗಳಿದ್ದು, ಇದು ಶುಕ್ರವಾರ ಪ್ರಮಾಣೀಕರಿಸಲ್ಪಡುವ ನಿರೀಕ್ಷೆಯಿದೆ.

ಸುಮಾರು 5 ಮಿಲಿಯನ್ ಮತಗಳನ್ನು ಹಲವು ದಿನಗಳ ಕಾಲ ಕೈಯಲ್ಲಿ ಮರು ಎಣಿಕೆ ಮಾಡಿದ ಬಳಿಕ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಬೈಡನ್ ಅವರು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ 12,284 ಮತಗಳಿಂದ ಜಯ ಸಾಧಿಸಿದ್ದಾರೆ. ಮರು ಮತ ಎಣಿಕೆಯ ಮೊದಲು ಬೈಡನ್ ಸುಮಾರು 14,000 ಮತಗಳಿಂದ ಮುನ್ನಡೆಯಲ್ಲಿದ್ದರು.
ಪೆನ್ಸಿಲ್ವೇನಿಯ, ಮಿಚಿಗನ್ ಹಾಗೂ ವಿಸ್ಕಾನ್ಸಿನ್ನಲ್ಲಿ ಬೈಡನ್ ಜಯ ಸಾಧಿಸಿದ ಬಳಿಕ ನವೆಂಬರ್ 7 ರಂದು ಬೈಡನ್ರನ್ನು ಅಧ್ಯಕ್ಷೀಯ ಚುನಾವಣೆಯಲ್ಲಿ ವಿಜೇತರಾಗಿದ್ದಾರೆ ಎಂದು ಘೋಷಿಸಲಾಗಿತ್ತು. ಜಾರ್ಜಿಯಾದ 16 ಮತಗಳ ಸಹಿತ ಇದೀಗ ಬೈಡನ್ 306 ಎಲೆಕ್ಟೋರಲ್ ಮತಗಳನ್ನು ಪಡೆದಿದ್ದು, ಟ್ರಂಪ್ 232 ಮತಗಳನ್ನು ಪಡೆದಿದ್ದಾರೆ.
President-elect Joe Biden on November 19 was projected a winner in Georgia's election by the Associated Press after Georgia's election officials affirmed Joe Biden's lead post a full hand recount of nearly 5 million ballots.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm