ಬ್ರೇಕಿಂಗ್ ನ್ಯೂಸ್
20-11-20 12:44 pm Headline Karnataka News Network ದೇಶ - ವಿದೇಶ
ವಾಷಿಂಗ್ಟನ್, ನ.20 : ಅಮೆರಿಕದ ಅಧ್ಯಕ್ಷರಾಗಿ ನಿಯೋಜಿತರಾಗಿರುವ ಜೋ ಬೈಡನ್ ರಿಪಬ್ಲಿಕನ್ ಪಕ್ಷದ ಸಾಂಪ್ರದಾಯಿಕ ಭದ್ರಕೋಟೆ ಎಂದು ಪರಿಗಣಿಸಲ್ಪಟ್ಟಿರುವ ಜಾರ್ಜಿಯಾ ರಾಜ್ಯದಲ್ಲಿ ಜಯಭೇರಿ ಬಾರಿಸಿದ್ದಾರೆ ಎಂದು ರಾಜ್ಯದ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
1992ರ ಬಳಿಕ ಮೊದಲ ಬಾರಿ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯೊಬ್ಬರು ಜಾರ್ಜಿಯಾದಲ್ಲಿ ಗೆಲುವು ದಾಖಲಿಸಿದ್ದಾರೆ. 1992ರಲ್ಲಿ ಬಿಲ್ ಕ್ಲಿಂಟನ್ ಬಳಿಕ ಡೆಮಾಕ್ರಟಿಕ್ ಪಕ್ಷದ ಯಾವೊಬ್ಬ ಅಧ್ಯಕ್ಷೀಯ ಅಭ್ಯರ್ಥಿಗೆ ಜಾರ್ಜಿಯಾ ರಾಜ್ಯದ ಜನತೆ ಮತ ಹಾಕಿಲ್ಲ. ಜಾರ್ಜಿಯಾದಲ್ಲಿ ಒಟ್ಟು 16 ಎಲೆಕ್ಟೋರಲ್ ಕಾಲೇಜ್ ಮತಗಳಿದ್ದು, ಇದು ಶುಕ್ರವಾರ ಪ್ರಮಾಣೀಕರಿಸಲ್ಪಡುವ ನಿರೀಕ್ಷೆಯಿದೆ.

ಸುಮಾರು 5 ಮಿಲಿಯನ್ ಮತಗಳನ್ನು ಹಲವು ದಿನಗಳ ಕಾಲ ಕೈಯಲ್ಲಿ ಮರು ಎಣಿಕೆ ಮಾಡಿದ ಬಳಿಕ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಬೈಡನ್ ಅವರು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ 12,284 ಮತಗಳಿಂದ ಜಯ ಸಾಧಿಸಿದ್ದಾರೆ. ಮರು ಮತ ಎಣಿಕೆಯ ಮೊದಲು ಬೈಡನ್ ಸುಮಾರು 14,000 ಮತಗಳಿಂದ ಮುನ್ನಡೆಯಲ್ಲಿದ್ದರು.
ಪೆನ್ಸಿಲ್ವೇನಿಯ, ಮಿಚಿಗನ್ ಹಾಗೂ ವಿಸ್ಕಾನ್ಸಿನ್ನಲ್ಲಿ ಬೈಡನ್ ಜಯ ಸಾಧಿಸಿದ ಬಳಿಕ ನವೆಂಬರ್ 7 ರಂದು ಬೈಡನ್ರನ್ನು ಅಧ್ಯಕ್ಷೀಯ ಚುನಾವಣೆಯಲ್ಲಿ ವಿಜೇತರಾಗಿದ್ದಾರೆ ಎಂದು ಘೋಷಿಸಲಾಗಿತ್ತು. ಜಾರ್ಜಿಯಾದ 16 ಮತಗಳ ಸಹಿತ ಇದೀಗ ಬೈಡನ್ 306 ಎಲೆಕ್ಟೋರಲ್ ಮತಗಳನ್ನು ಪಡೆದಿದ್ದು, ಟ್ರಂಪ್ 232 ಮತಗಳನ್ನು ಪಡೆದಿದ್ದಾರೆ.
President-elect Joe Biden on November 19 was projected a winner in Georgia's election by the Associated Press after Georgia's election officials affirmed Joe Biden's lead post a full hand recount of nearly 5 million ballots.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm