ಬ್ರೇಕಿಂಗ್ ನ್ಯೂಸ್
11-01-24 05:04 pm HK News Desk ದೇಶ - ವಿದೇಶ
ನವದೆಹಲಿ, ಜ.11: ರಾಷ್ಟ್ರ ರಾಜಧಾನಿ ನವದೆಹಲಿ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಭೂಕಂಪದ ಅನುಭವ ಆಗಿದೆ. ರಾಜಧಾನಿಯ ಸುತ್ತಲಿನ ನೋಯ್ಡಾ, ಗಾಜಿಯಾಬಾದ್, ಫರೀದಾಬಾದ್ ಹಾಗೂ ಗುರುಗ್ರಾಮಗಳಲ್ಲಿ ಭೂಕಂಪದ ಅನುಭವ ಆಗಿದೆ.
ರಾಷ್ಟ್ರೀಯ ಭೂಗರ್ಭ ಶಾಸ್ತ್ರ ಹಾಗೂ ಭೂಕಂಪ ಮಾಪನ ಕೇಂದ್ರ ಕೂಡಾ ಭೂಕಂಪ ಸಂಭವಿಸಿರೋದನ್ನು ಖಚಿತಪಡಿಸಿದೆ. ದೂರದ ಅಫ್ಘಾನಿಸ್ತಾನ ದೇಶದಲ್ಲಿ ಭೂಕಂಪದ ಕೇಂದ್ರ ಇರೋದು ಪತ್ತೆಯಾಗಿದೆ. ಜನವರಿ 11 ಮಧ್ಯಾಹ್ನ 2.50ರ ಸುಮಾರಿನಲ್ಲಿ ಭೂಕಂಪ ಸಂಭವಿಸಿದೆ ಎಂದು ಇಲಾಖೆ ಹೇಳಿದೆ.

ರಿಕ್ಟರ್ ಮಾಪಕದಲ್ಲಿ 6.1 ರಷ್ಟು ತೀವ್ರತೆಯ ಭಾರೀ ಭೂಕಂಪ ಸಂಭವಿಸಿದ್ದು, ಅಫ್ಘಾನಿಸ್ತಾನದಲ್ಲಿ ನೆಲದ ಆಳದಲ್ಲಿ 220 ಕಿ. ಮೀ. ಕೆಳಗೆ ಈ ಭೂಕಂಪದ ಕೇಂದ್ರ ಪತ್ತೆಯಾಗಿದೆ. ಭಾರತದ ಚಂಡೀಗಢ, ಜಮ್ಮು ಮತ್ತು ಕಾಶ್ಮೀರ, ಹರ್ಯಾಣ, ಪಂಜಾಬ್ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಭೂಕಂಪದ ಅನುಭವ ಆಗಿದೆ. ಭೂಕಂಪ ಸಂಭವಿಸುತ್ತಿದ್ದಂತೆಯೇ ಮೇಜು, ಕುರ್ಚಿ, ಫ್ಯಾನ್ಗಳು ಅಲುಗಿದವು. ಜನರು ಭಯ ಭೀತರಾಗಿ ಮನೆಗಳಿಂದ ಹೊರಗೆ ಓಡಿ ಬಂದರು. ಈ ಸನ್ನಿವೇಶ ಉತ್ತರ ಭಾರತದ ಹಲವು ನಗರಗಳಲ್ಲಿ ಕಂಡು ಬಂತು.
ಇತ್ತ ಪಾಕಿಸ್ತಾನ ಮಾಧ್ಯಮಗಳೂ ಕೂಡಾ ಭೂಕಂಪದ ಕುರಿತಾಗಿ ನಿರಂತರ ವರದಿಳನ್ನು ಪ್ರಕಟಿಸುತ್ತಿವೆ. ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್, ಲಾಹೋರ್ ಹಾಗೂ ಖೈಬರ್ ಫಕ್ತೂನ್ವಾ ಪ್ರವೇಶಗಳಲ್ಲೂ ಭೂಕಂಪದ ಅನುಭವ ಆಗಿದೆ. ಆದರೆ, ಪಾಕಿಸ್ತಾನ, ಅಫ್ಘಾನಿಸ್ತಾನ ದೇಶಗಳಲ್ಲಿ ಎಷ್ಟರ ಮಟ್ಟಿಗೆ ಹಾನಿ ಸಂಭವಿಸಿದೆ ಅನ್ನೋದ್ರ ಮಾಹಿತಿ ಸಿಕ್ಕಿಲ್ಲ.
A magnitude 6.4 earthquake rattled much of Pakistan and parts of neighboring Afghanistan on Thursday, sending panicked residents fleeing from homes and offices and frightening people in remote villages, Pakistani officials and the U.S. Geological Survey said.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am