ಬ್ರೇಕಿಂಗ್ ನ್ಯೂಸ್
11-01-24 05:04 pm HK News Desk ದೇಶ - ವಿದೇಶ
ನವದೆಹಲಿ, ಜ.11: ರಾಷ್ಟ್ರ ರಾಜಧಾನಿ ನವದೆಹಲಿ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಭೂಕಂಪದ ಅನುಭವ ಆಗಿದೆ. ರಾಜಧಾನಿಯ ಸುತ್ತಲಿನ ನೋಯ್ಡಾ, ಗಾಜಿಯಾಬಾದ್, ಫರೀದಾಬಾದ್ ಹಾಗೂ ಗುರುಗ್ರಾಮಗಳಲ್ಲಿ ಭೂಕಂಪದ ಅನುಭವ ಆಗಿದೆ.
ರಾಷ್ಟ್ರೀಯ ಭೂಗರ್ಭ ಶಾಸ್ತ್ರ ಹಾಗೂ ಭೂಕಂಪ ಮಾಪನ ಕೇಂದ್ರ ಕೂಡಾ ಭೂಕಂಪ ಸಂಭವಿಸಿರೋದನ್ನು ಖಚಿತಪಡಿಸಿದೆ. ದೂರದ ಅಫ್ಘಾನಿಸ್ತಾನ ದೇಶದಲ್ಲಿ ಭೂಕಂಪದ ಕೇಂದ್ರ ಇರೋದು ಪತ್ತೆಯಾಗಿದೆ. ಜನವರಿ 11 ಮಧ್ಯಾಹ್ನ 2.50ರ ಸುಮಾರಿನಲ್ಲಿ ಭೂಕಂಪ ಸಂಭವಿಸಿದೆ ಎಂದು ಇಲಾಖೆ ಹೇಳಿದೆ.
ರಿಕ್ಟರ್ ಮಾಪಕದಲ್ಲಿ 6.1 ರಷ್ಟು ತೀವ್ರತೆಯ ಭಾರೀ ಭೂಕಂಪ ಸಂಭವಿಸಿದ್ದು, ಅಫ್ಘಾನಿಸ್ತಾನದಲ್ಲಿ ನೆಲದ ಆಳದಲ್ಲಿ 220 ಕಿ. ಮೀ. ಕೆಳಗೆ ಈ ಭೂಕಂಪದ ಕೇಂದ್ರ ಪತ್ತೆಯಾಗಿದೆ. ಭಾರತದ ಚಂಡೀಗಢ, ಜಮ್ಮು ಮತ್ತು ಕಾಶ್ಮೀರ, ಹರ್ಯಾಣ, ಪಂಜಾಬ್ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಭೂಕಂಪದ ಅನುಭವ ಆಗಿದೆ. ಭೂಕಂಪ ಸಂಭವಿಸುತ್ತಿದ್ದಂತೆಯೇ ಮೇಜು, ಕುರ್ಚಿ, ಫ್ಯಾನ್ಗಳು ಅಲುಗಿದವು. ಜನರು ಭಯ ಭೀತರಾಗಿ ಮನೆಗಳಿಂದ ಹೊರಗೆ ಓಡಿ ಬಂದರು. ಈ ಸನ್ನಿವೇಶ ಉತ್ತರ ಭಾರತದ ಹಲವು ನಗರಗಳಲ್ಲಿ ಕಂಡು ಬಂತು.
ಇತ್ತ ಪಾಕಿಸ್ತಾನ ಮಾಧ್ಯಮಗಳೂ ಕೂಡಾ ಭೂಕಂಪದ ಕುರಿತಾಗಿ ನಿರಂತರ ವರದಿಳನ್ನು ಪ್ರಕಟಿಸುತ್ತಿವೆ. ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್, ಲಾಹೋರ್ ಹಾಗೂ ಖೈಬರ್ ಫಕ್ತೂನ್ವಾ ಪ್ರವೇಶಗಳಲ್ಲೂ ಭೂಕಂಪದ ಅನುಭವ ಆಗಿದೆ. ಆದರೆ, ಪಾಕಿಸ್ತಾನ, ಅಫ್ಘಾನಿಸ್ತಾನ ದೇಶಗಳಲ್ಲಿ ಎಷ್ಟರ ಮಟ್ಟಿಗೆ ಹಾನಿ ಸಂಭವಿಸಿದೆ ಅನ್ನೋದ್ರ ಮಾಹಿತಿ ಸಿಕ್ಕಿಲ್ಲ.
A magnitude 6.4 earthquake rattled much of Pakistan and parts of neighboring Afghanistan on Thursday, sending panicked residents fleeing from homes and offices and frightening people in remote villages, Pakistani officials and the U.S. Geological Survey said.
08-10-25 09:21 am
Bangalore Correspondent
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
07-10-25 11:16 pm
HK News Desk
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
07-10-25 11:14 pm
Mangalore Correspondent
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
08-10-25 09:17 am
Udupi Correspondent
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm