ಬ್ರೇಕಿಂಗ್ ನ್ಯೂಸ್
14-01-24 02:58 pm HK News Desk ದೇಶ - ವಿದೇಶ
ನವದೆಹಲಿ, ಜ.14: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಶನಿವಾರ ನಡೆದ ವರ್ಚ್ಯುಯಲ್ ಸಭೆಯಲ್ಲಿ ಭಾಗಿಯಾಗಿದ್ದ ನಾಯಕರು ಮೈತ್ರಿಕೂಟಕ್ಕೆ ಸಂಬಂಧಿಸಿದಂತೆ ಮತ್ತು ಲೋಕಸಭಾ ಚುನಾವಣೆ ಎದುರಿಸುವ ಬಗ್ಗೆ ಚರ್ಚೆ ನಡೆಸಿದರು. ಸಭೆಯ ಬಗ್ಗೆ ಮಾಹಿತಿ ನೀಡಿದ ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ.ರಾಜ, INDIA ಮೈತ್ರಿಕೂಟದ ಹಲವು ಪಕ್ಷಗಳು ಸಭೆಯಲ್ಲಿ ಭಾಗಿಯಾಗಿದ್ದವು, ಖರ್ಗೆ ಮೈತ್ರಿ ಕೂಟದ ಅಧ್ಯಕ್ಷರಾಗಿ ಆಯ್ಕೆಯಾದರು. ಸ್ಥಾನ ಹಂಚಿಕೆ ಬಗ್ಗೆಯೂ ಚರ್ಚೆ ನಡೆದಿದ್ದು, ಈ ಬಗ್ಗೆ ಶೀಘ್ರವೇ ಅಧಿಕೃತ ಮಾಹಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಇದೇ ವೇಳೆ, ಜೆಡಿಯು ಅಧ್ಯಕ್ಷ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ I.N.D.I.A ಒಕ್ಕೂಟದ ಸಂಚಾಲಕ ಸ್ಥಾನವನ್ನು ವಹಿಸಿಕೊಳ್ಳಬೇಕೆಂಬ ಇತರ ನಾಯಕರ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ ಎಂದು ತಿಳಿದುಬಂದಿದೆ. ನಿತೀಶ್ ಕುಮಾರ್ ಅವರನ್ನು ಸಂಚಾಲಕರನ್ನಾಗಿ ನೇಮಿಸುವ ಪ್ರಸ್ತಾಪಕ್ಕೆ ಸರ್ವಾನುಮತದ ಬೆಂಬಲ ದೊರೆತಿದ್ದರೂ, ಅವರು ಪ್ರಸ್ತಾಪವನ್ನು ನಿರಾಕರಿಸಿದ್ದಾರೆ. ಕಾಂಗ್ರೆಸ್ನಿಂದ ವಿಶ್ವಾಸಾರ್ಹ ವ್ಯಕ್ತಿಯೊಬ್ಬರು ಪ್ರಮುಖ ಹುದ್ದೆಯನ್ನು ವಹಿಸಿಕೊಳ್ಳಬೇಕು ಎಂದು ಪ್ರಸ್ತಾಪಿಸಿದರು ಎಂಬುದಾಗಿ ಜೆಡಿಯು ನಾಯಕರೊಬ್ಬರು ತಿಳಿಸಿದ್ದಾರೆ.
Congress president Mallikarjun Kharge emerged as the consensus choice to be the chairperson of the Indian National Developmental, Inclusive Alliance (INDIA) at a virtual meeting of Opposition leaders on Saturday.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm