ಬ್ರೇಕಿಂಗ್ ನ್ಯೂಸ್
14-01-24 02:58 pm HK News Desk ದೇಶ - ವಿದೇಶ
ನವದೆಹಲಿ, ಜ.14: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಶನಿವಾರ ನಡೆದ ವರ್ಚ್ಯುಯಲ್ ಸಭೆಯಲ್ಲಿ ಭಾಗಿಯಾಗಿದ್ದ ನಾಯಕರು ಮೈತ್ರಿಕೂಟಕ್ಕೆ ಸಂಬಂಧಿಸಿದಂತೆ ಮತ್ತು ಲೋಕಸಭಾ ಚುನಾವಣೆ ಎದುರಿಸುವ ಬಗ್ಗೆ ಚರ್ಚೆ ನಡೆಸಿದರು. ಸಭೆಯ ಬಗ್ಗೆ ಮಾಹಿತಿ ನೀಡಿದ ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ.ರಾಜ, INDIA ಮೈತ್ರಿಕೂಟದ ಹಲವು ಪಕ್ಷಗಳು ಸಭೆಯಲ್ಲಿ ಭಾಗಿಯಾಗಿದ್ದವು, ಖರ್ಗೆ ಮೈತ್ರಿ ಕೂಟದ ಅಧ್ಯಕ್ಷರಾಗಿ ಆಯ್ಕೆಯಾದರು. ಸ್ಥಾನ ಹಂಚಿಕೆ ಬಗ್ಗೆಯೂ ಚರ್ಚೆ ನಡೆದಿದ್ದು, ಈ ಬಗ್ಗೆ ಶೀಘ್ರವೇ ಅಧಿಕೃತ ಮಾಹಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಇದೇ ವೇಳೆ, ಜೆಡಿಯು ಅಧ್ಯಕ್ಷ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ I.N.D.I.A ಒಕ್ಕೂಟದ ಸಂಚಾಲಕ ಸ್ಥಾನವನ್ನು ವಹಿಸಿಕೊಳ್ಳಬೇಕೆಂಬ ಇತರ ನಾಯಕರ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ ಎಂದು ತಿಳಿದುಬಂದಿದೆ. ನಿತೀಶ್ ಕುಮಾರ್ ಅವರನ್ನು ಸಂಚಾಲಕರನ್ನಾಗಿ ನೇಮಿಸುವ ಪ್ರಸ್ತಾಪಕ್ಕೆ ಸರ್ವಾನುಮತದ ಬೆಂಬಲ ದೊರೆತಿದ್ದರೂ, ಅವರು ಪ್ರಸ್ತಾಪವನ್ನು ನಿರಾಕರಿಸಿದ್ದಾರೆ. ಕಾಂಗ್ರೆಸ್ನಿಂದ ವಿಶ್ವಾಸಾರ್ಹ ವ್ಯಕ್ತಿಯೊಬ್ಬರು ಪ್ರಮುಖ ಹುದ್ದೆಯನ್ನು ವಹಿಸಿಕೊಳ್ಳಬೇಕು ಎಂದು ಪ್ರಸ್ತಾಪಿಸಿದರು ಎಂಬುದಾಗಿ ಜೆಡಿಯು ನಾಯಕರೊಬ್ಬರು ತಿಳಿಸಿದ್ದಾರೆ.
Congress president Mallikarjun Kharge emerged as the consensus choice to be the chairperson of the Indian National Developmental, Inclusive Alliance (INDIA) at a virtual meeting of Opposition leaders on Saturday.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am