ಬ್ರೇಕಿಂಗ್ ನ್ಯೂಸ್
14-01-24 02:58 pm HK News Desk ದೇಶ - ವಿದೇಶ
ನವದೆಹಲಿ, ಜ.14: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಶನಿವಾರ ನಡೆದ ವರ್ಚ್ಯುಯಲ್ ಸಭೆಯಲ್ಲಿ ಭಾಗಿಯಾಗಿದ್ದ ನಾಯಕರು ಮೈತ್ರಿಕೂಟಕ್ಕೆ ಸಂಬಂಧಿಸಿದಂತೆ ಮತ್ತು ಲೋಕಸಭಾ ಚುನಾವಣೆ ಎದುರಿಸುವ ಬಗ್ಗೆ ಚರ್ಚೆ ನಡೆಸಿದರು. ಸಭೆಯ ಬಗ್ಗೆ ಮಾಹಿತಿ ನೀಡಿದ ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ.ರಾಜ, INDIA ಮೈತ್ರಿಕೂಟದ ಹಲವು ಪಕ್ಷಗಳು ಸಭೆಯಲ್ಲಿ ಭಾಗಿಯಾಗಿದ್ದವು, ಖರ್ಗೆ ಮೈತ್ರಿ ಕೂಟದ ಅಧ್ಯಕ್ಷರಾಗಿ ಆಯ್ಕೆಯಾದರು. ಸ್ಥಾನ ಹಂಚಿಕೆ ಬಗ್ಗೆಯೂ ಚರ್ಚೆ ನಡೆದಿದ್ದು, ಈ ಬಗ್ಗೆ ಶೀಘ್ರವೇ ಅಧಿಕೃತ ಮಾಹಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಇದೇ ವೇಳೆ, ಜೆಡಿಯು ಅಧ್ಯಕ್ಷ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ I.N.D.I.A ಒಕ್ಕೂಟದ ಸಂಚಾಲಕ ಸ್ಥಾನವನ್ನು ವಹಿಸಿಕೊಳ್ಳಬೇಕೆಂಬ ಇತರ ನಾಯಕರ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ ಎಂದು ತಿಳಿದುಬಂದಿದೆ. ನಿತೀಶ್ ಕುಮಾರ್ ಅವರನ್ನು ಸಂಚಾಲಕರನ್ನಾಗಿ ನೇಮಿಸುವ ಪ್ರಸ್ತಾಪಕ್ಕೆ ಸರ್ವಾನುಮತದ ಬೆಂಬಲ ದೊರೆತಿದ್ದರೂ, ಅವರು ಪ್ರಸ್ತಾಪವನ್ನು ನಿರಾಕರಿಸಿದ್ದಾರೆ. ಕಾಂಗ್ರೆಸ್ನಿಂದ ವಿಶ್ವಾಸಾರ್ಹ ವ್ಯಕ್ತಿಯೊಬ್ಬರು ಪ್ರಮುಖ ಹುದ್ದೆಯನ್ನು ವಹಿಸಿಕೊಳ್ಳಬೇಕು ಎಂದು ಪ್ರಸ್ತಾಪಿಸಿದರು ಎಂಬುದಾಗಿ ಜೆಡಿಯು ನಾಯಕರೊಬ್ಬರು ತಿಳಿಸಿದ್ದಾರೆ.
Congress president Mallikarjun Kharge emerged as the consensus choice to be the chairperson of the Indian National Developmental, Inclusive Alliance (INDIA) at a virtual meeting of Opposition leaders on Saturday.
08-10-25 09:21 am
Bangalore Correspondent
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
07-10-25 11:16 pm
HK News Desk
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
07-10-25 11:14 pm
Mangalore Correspondent
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
08-10-25 09:17 am
Udupi Correspondent
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm