ಬ್ರೇಕಿಂಗ್ ನ್ಯೂಸ್
17-01-24 05:11 pm HK News Desk ದೇಶ - ವಿದೇಶ
ಮುಂಬೈ, ಜ 17: ಮುಂಬೈ- ಬೆಂಗಳೂರು ಸ್ಪೈಸ್ಜೆಟ್ ವಿಮಾನದೊಳಗಿನ ಶೌಚಾಲಯದೊಳಗೆ ಪ್ರಯಾಣಿಕರೊಬ್ಬರು ಒಂದೂವರೆ ಗಂಟೆಗೂ ಹೆಚ್ಚು ಅವಧಿ ಸಿಲುಕಿದ ಘಟನೆ ಮಂಗಳವಾರ ನಡೆದಿದೆ. ಬೆಂಗಳೂರಿನ ಕೆಂಪೇಗೌಡ ನಿಲ್ದಾಣಕ್ಕೆ ವಿಮಾನ ಬಂದಿಳಿದ ಬಳಿಕ ಆತನನ್ನು ಸುರಕ್ಷಿತವಾಗಿ ಹೊರತರಲಾಗಿದೆ. ಘಟನೆಯಿಂದ ಪ್ರಯಾಣಿಕ ಆಘಾತಕ್ಕೊಳಗಾಗಿದ್ದು, ವೈದ್ಯಕೀಯ ಸಲಹೆ ನೀಡಲಾಗುತ್ತಿದೆ.
ಮುಂಬೈ ವಿಮಾನ ನಿಲ್ದಾಣದಿಂದ ಇಂದು ಬೆಂಗಳೂರಿಗೆ ಹೊರಟಿದ್ದ ಸ್ಪೈಸ್ಜೆಟ್ ವಿಮಾನದಲ್ಲಿ ಪ್ರಯಾಣಿಕ ಶೌಚಾಲಯ ತೆರಳಿದ್ದಾನೆ. ಈ ವೇಳೆ ಅದರ ಬಾಗಿಲು ಲಾಕ್ ಆಗಿದೆ. ಎಷ್ಟೇ ಪ್ರಯತ್ನಪಟ್ಟರೂ ತೆರೆಯಲಾಗಿಲ್ಲ. ವಿಮಾನ ಹಾರಾಟದ ವೇಳೆಯೇ ಈ ಅಚಾತುರ್ಯ ನಡೆದಿದೆ. ಇದರಿಂದ ಪ್ರಯಾಣಿಕ 1 ಗಂಟೆ, 40 ನಿಮಿಷಗಳ ಕಾಲ ಇಕ್ಕಟ್ಟಾದ ಶೌಚಾಲಯದಲ್ಲೇ ಸಿಲುಕುವಂತಾಗಿದೆ.
ಸಿಬ್ಬಂದಿ ಪ್ರಯಾಣಿಕನಿಗೆ ಧೈರ್ಯ ಹೇಳಿ, ವಿಮಾನವು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಕೆಐಎ) ಬಂದ ಬಳಿಕ ಎಂಜಿನಿಯರ್ಗಳನ್ನು ಕರೆಯಿಸಿ ಶೌಚಾಲಯದ ಬಾಗಿಲನ್ನು ಓಪನ್ ಮಾಡಲಾಗಿದೆ. ಗಂಟೆಗಳ ಕಾಲ ಒಂದೆಡೆ ಸಿಲುಕಿದ್ದರಿಂದ ಪ್ರಯಾಣಿಕ ಆಘಾತಕ್ಕೊಳಗಾಗಿದ್ದಾರೆ. ತಕ್ಷಣವೇ ವಿಮಾನದ ಸಿಬ್ಬಂದಿ ವೈದ್ಯರನ್ನು ಕರೆಯಿಸಿ ತಪಾಸಣೆ ನಡೆಸಿದ್ದಾರೆ.
A male passenger on a Mumbai-Bengaluru SpiceJet flight was trapped inside the aircraft’s toilet for more than an hour on Tuesday due to a malfunction in the door lock. The passenger was eventually rescued after the flight landed at Kempegowda International Airport (KIA) and engineers broke open the door.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am