ಬ್ರೇಕಿಂಗ್ ನ್ಯೂಸ್
17-01-24 05:11 pm HK News Desk ದೇಶ - ವಿದೇಶ
ಮುಂಬೈ, ಜ 17: ಮುಂಬೈ- ಬೆಂಗಳೂರು ಸ್ಪೈಸ್ಜೆಟ್ ವಿಮಾನದೊಳಗಿನ ಶೌಚಾಲಯದೊಳಗೆ ಪ್ರಯಾಣಿಕರೊಬ್ಬರು ಒಂದೂವರೆ ಗಂಟೆಗೂ ಹೆಚ್ಚು ಅವಧಿ ಸಿಲುಕಿದ ಘಟನೆ ಮಂಗಳವಾರ ನಡೆದಿದೆ. ಬೆಂಗಳೂರಿನ ಕೆಂಪೇಗೌಡ ನಿಲ್ದಾಣಕ್ಕೆ ವಿಮಾನ ಬಂದಿಳಿದ ಬಳಿಕ ಆತನನ್ನು ಸುರಕ್ಷಿತವಾಗಿ ಹೊರತರಲಾಗಿದೆ. ಘಟನೆಯಿಂದ ಪ್ರಯಾಣಿಕ ಆಘಾತಕ್ಕೊಳಗಾಗಿದ್ದು, ವೈದ್ಯಕೀಯ ಸಲಹೆ ನೀಡಲಾಗುತ್ತಿದೆ.
ಮುಂಬೈ ವಿಮಾನ ನಿಲ್ದಾಣದಿಂದ ಇಂದು ಬೆಂಗಳೂರಿಗೆ ಹೊರಟಿದ್ದ ಸ್ಪೈಸ್ಜೆಟ್ ವಿಮಾನದಲ್ಲಿ ಪ್ರಯಾಣಿಕ ಶೌಚಾಲಯ ತೆರಳಿದ್ದಾನೆ. ಈ ವೇಳೆ ಅದರ ಬಾಗಿಲು ಲಾಕ್ ಆಗಿದೆ. ಎಷ್ಟೇ ಪ್ರಯತ್ನಪಟ್ಟರೂ ತೆರೆಯಲಾಗಿಲ್ಲ. ವಿಮಾನ ಹಾರಾಟದ ವೇಳೆಯೇ ಈ ಅಚಾತುರ್ಯ ನಡೆದಿದೆ. ಇದರಿಂದ ಪ್ರಯಾಣಿಕ 1 ಗಂಟೆ, 40 ನಿಮಿಷಗಳ ಕಾಲ ಇಕ್ಕಟ್ಟಾದ ಶೌಚಾಲಯದಲ್ಲೇ ಸಿಲುಕುವಂತಾಗಿದೆ.
ಸಿಬ್ಬಂದಿ ಪ್ರಯಾಣಿಕನಿಗೆ ಧೈರ್ಯ ಹೇಳಿ, ವಿಮಾನವು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಕೆಐಎ) ಬಂದ ಬಳಿಕ ಎಂಜಿನಿಯರ್ಗಳನ್ನು ಕರೆಯಿಸಿ ಶೌಚಾಲಯದ ಬಾಗಿಲನ್ನು ಓಪನ್ ಮಾಡಲಾಗಿದೆ. ಗಂಟೆಗಳ ಕಾಲ ಒಂದೆಡೆ ಸಿಲುಕಿದ್ದರಿಂದ ಪ್ರಯಾಣಿಕ ಆಘಾತಕ್ಕೊಳಗಾಗಿದ್ದಾರೆ. ತಕ್ಷಣವೇ ವಿಮಾನದ ಸಿಬ್ಬಂದಿ ವೈದ್ಯರನ್ನು ಕರೆಯಿಸಿ ತಪಾಸಣೆ ನಡೆಸಿದ್ದಾರೆ.
A male passenger on a Mumbai-Bengaluru SpiceJet flight was trapped inside the aircraft’s toilet for more than an hour on Tuesday due to a malfunction in the door lock. The passenger was eventually rescued after the flight landed at Kempegowda International Airport (KIA) and engineers broke open the door.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm