ಬ್ರೇಕಿಂಗ್ ನ್ಯೂಸ್
17-01-24 05:11 pm HK News Desk ದೇಶ - ವಿದೇಶ
ಮುಂಬೈ, ಜ 17: ಮುಂಬೈ- ಬೆಂಗಳೂರು ಸ್ಪೈಸ್ಜೆಟ್ ವಿಮಾನದೊಳಗಿನ ಶೌಚಾಲಯದೊಳಗೆ ಪ್ರಯಾಣಿಕರೊಬ್ಬರು ಒಂದೂವರೆ ಗಂಟೆಗೂ ಹೆಚ್ಚು ಅವಧಿ ಸಿಲುಕಿದ ಘಟನೆ ಮಂಗಳವಾರ ನಡೆದಿದೆ. ಬೆಂಗಳೂರಿನ ಕೆಂಪೇಗೌಡ ನಿಲ್ದಾಣಕ್ಕೆ ವಿಮಾನ ಬಂದಿಳಿದ ಬಳಿಕ ಆತನನ್ನು ಸುರಕ್ಷಿತವಾಗಿ ಹೊರತರಲಾಗಿದೆ. ಘಟನೆಯಿಂದ ಪ್ರಯಾಣಿಕ ಆಘಾತಕ್ಕೊಳಗಾಗಿದ್ದು, ವೈದ್ಯಕೀಯ ಸಲಹೆ ನೀಡಲಾಗುತ್ತಿದೆ.
ಮುಂಬೈ ವಿಮಾನ ನಿಲ್ದಾಣದಿಂದ ಇಂದು ಬೆಂಗಳೂರಿಗೆ ಹೊರಟಿದ್ದ ಸ್ಪೈಸ್ಜೆಟ್ ವಿಮಾನದಲ್ಲಿ ಪ್ರಯಾಣಿಕ ಶೌಚಾಲಯ ತೆರಳಿದ್ದಾನೆ. ಈ ವೇಳೆ ಅದರ ಬಾಗಿಲು ಲಾಕ್ ಆಗಿದೆ. ಎಷ್ಟೇ ಪ್ರಯತ್ನಪಟ್ಟರೂ ತೆರೆಯಲಾಗಿಲ್ಲ. ವಿಮಾನ ಹಾರಾಟದ ವೇಳೆಯೇ ಈ ಅಚಾತುರ್ಯ ನಡೆದಿದೆ. ಇದರಿಂದ ಪ್ರಯಾಣಿಕ 1 ಗಂಟೆ, 40 ನಿಮಿಷಗಳ ಕಾಲ ಇಕ್ಕಟ್ಟಾದ ಶೌಚಾಲಯದಲ್ಲೇ ಸಿಲುಕುವಂತಾಗಿದೆ.
ಸಿಬ್ಬಂದಿ ಪ್ರಯಾಣಿಕನಿಗೆ ಧೈರ್ಯ ಹೇಳಿ, ವಿಮಾನವು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಕೆಐಎ) ಬಂದ ಬಳಿಕ ಎಂಜಿನಿಯರ್ಗಳನ್ನು ಕರೆಯಿಸಿ ಶೌಚಾಲಯದ ಬಾಗಿಲನ್ನು ಓಪನ್ ಮಾಡಲಾಗಿದೆ. ಗಂಟೆಗಳ ಕಾಲ ಒಂದೆಡೆ ಸಿಲುಕಿದ್ದರಿಂದ ಪ್ರಯಾಣಿಕ ಆಘಾತಕ್ಕೊಳಗಾಗಿದ್ದಾರೆ. ತಕ್ಷಣವೇ ವಿಮಾನದ ಸಿಬ್ಬಂದಿ ವೈದ್ಯರನ್ನು ಕರೆಯಿಸಿ ತಪಾಸಣೆ ನಡೆಸಿದ್ದಾರೆ.
A male passenger on a Mumbai-Bengaluru SpiceJet flight was trapped inside the aircraft’s toilet for more than an hour on Tuesday due to a malfunction in the door lock. The passenger was eventually rescued after the flight landed at Kempegowda International Airport (KIA) and engineers broke open the door.
08-10-25 09:21 am
Bangalore Correspondent
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
08-10-25 09:24 am
HK News Desk
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
07-10-25 11:14 pm
Mangalore Correspondent
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
08-10-25 09:17 am
Udupi Correspondent
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm