ಬ್ರೇಕಿಂಗ್ ನ್ಯೂಸ್
17-01-24 11:05 pm HK News Desk ದೇಶ - ವಿದೇಶ
ನವದೆಹಲಿ, ಜ.17: ಇರಾನ್ ದೇಶದ ಸೇನಾ ಪಡೆ ಪಾಕಿಸ್ತಾನದ ನೆಲಕ್ಕೆ ನುಗ್ಗಿ ಉಗ್ರರ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇರಾನ್ ಗಡಿಭಾಗ ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಬೀಡುಬಿಟ್ಟಿರುವ ಜೈಶ್ ಅಲ್ ಅದಿ ಉಗ್ರರನ್ನು ಗುರಿಯಾಗಿಸಿ ಕ್ಷಿಪಣಿ ಮತ್ತು ಡ್ರೋಣ್ ದಾಳಿಯನ್ನು ನಡೆಸಿದೆ.
ಪಾಕಿಸ್ತಾನದಲ್ಲಿ ನೆಲೆಯೂರಿರುವ ಸುನ್ನಿ ಉಗ್ರ ಸಂಘಟನೆ ಜೈಶ್ ಅಲ್ - ಅದಿ ಸತತವಾಗಿ ಇರಾನ್ ಸೇನೆ ಮೇಲೆ ಉಪಟಳಕ್ಕೆ ಕಾರಣವಾಗಿತ್ತು. ಪಾಕಿಸ್ತಾನ - ಇರಾನ್ ಗಡಿಯಲ್ಲಿ ಸಕ್ರಿಯವಾಗಿರುವ ಉಗ್ರರು, ಪಾಕಿಸ್ತಾನದಲ್ಲಿ ತನ್ನ ನೆಲೆಗಳನ್ನು ಹೊಂದಿದ್ದು ಇರಾನ್ ಗಡಿಯಾಚೆಗೆ ನುಗ್ಗಿ ಜನತೆಗೆ ಉಪಟಳ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದಿರುವ ಇರಾನ್ ಸೇನೆ ಪಾಕಿಸ್ತಾನದ ನೆಲಕ್ಕೆ ನುಗ್ಗಿ ದಾಳಿ ನಡೆಸಿದ್ದು, ಜನಸಾಮಾನ್ಯರೂ ಹತರಾಗಿದ್ದಾರೆ. ಇಬ್ಬರು ಮಕ್ಕಳು ದಾಳಿಯಲ್ಲಿ ಹತ್ಯೆಗೀಡಾಗಿದ್ದು, ಮೂವರು ಗಾಯಗೊಂಡಿದ್ಧಾರೆ
ಇರಾನ್ ಗಡಿಯಲ್ಲಿ ನೆಲೆ ಹೊಂದಿರುವ ಜೈಶ್ ಅಲ್ ಅದಿ ಉಗ್ರ ಸಂಘಟನೆಯು ತನ್ನನ್ನು ತಾನು ನ್ಯಾಯಕ್ಕಾಗಿ ಹೋರಾಡುವ ಸೇನೆ ಎಂದು ಕರೆಸಿಕೊಂಡಿದೆ. ಸುನ್ನಿ ಮುಸ್ಲಿಮರ ಈ ಉಗ್ರಗಾಮಿ ಸಂಘಟನೆಯನ್ನು 2012ರಲ್ಲಿ ಸ್ಥಾಪನೆ ಮಾಡಲಾಗಿತ್ತು. ಇರಾನ್ ಗಡಿಯಲ್ಲಿ ಹಲವು ಬಾರಿ ಇರಾನ್ ಸೇನೆ ಜೊತೆ ಉಗ್ರರು ಸಂಘಟನೆ ಘರ್ಷಣೆ ನಡೆಸಿದ್ದಿದೆ. ಇದಕ್ಕಾಗಿ ಪಾಕಿಸ್ತಾನದ ನೆಲದಲ್ಲಿ ನುಗ್ಗಿರುವ ಇರಾನ್ ಸೇನೆ ನೇರ ದಾಳಿಗೆ ಮುಂದಾಗಿದೆ. ಇರಾನ್ ನೇರ ಕಾರ್ಯಾಚರಣೆಗೆ ತಿರುಗೇಟು ನೀಡಿರುವ ಪಾಕಿಸ್ತಾನ, ಇರಾನ್ ಜೊತೆಗಿನ ಎಲ್ಲ ರಾಜತಾಂತ್ರಿಕ ಸಂಬಂಧಗಳನ್ನು ಕಡಿದುಕೊಂಡಿದೆ. ಅಲ್ಲದೆ ಇರಾನಲ್ಲಿರುವ ಪಾಕಿಸ್ತಾನದ ರಾಯಭಾರಿಯನ್ನು ಕರೆಸಿಕೊಂಡಿದೆ. ಇದಕ್ಕೆ ತಕ್ಕ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಪಾಕ್ ವಿದೇಶಾಂಗ ಸಚಿವೆ ಹೇಳಿಕೆ ನೀಡಿದ್ದಾರೆ.
Two bases of Baluchi group Jaish al Adl in Pakistan were targeted by missiles on Tuesday, Iranian state media reported, a day after Iran's elite Revolutionary Guards attacked targets in Iraq and Syria with missiles.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm