ಬ್ರೇಕಿಂಗ್ ನ್ಯೂಸ್
17-01-24 11:05 pm HK News Desk ದೇಶ - ವಿದೇಶ
ನವದೆಹಲಿ, ಜ.17: ಇರಾನ್ ದೇಶದ ಸೇನಾ ಪಡೆ ಪಾಕಿಸ್ತಾನದ ನೆಲಕ್ಕೆ ನುಗ್ಗಿ ಉಗ್ರರ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇರಾನ್ ಗಡಿಭಾಗ ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಬೀಡುಬಿಟ್ಟಿರುವ ಜೈಶ್ ಅಲ್ ಅದಿ ಉಗ್ರರನ್ನು ಗುರಿಯಾಗಿಸಿ ಕ್ಷಿಪಣಿ ಮತ್ತು ಡ್ರೋಣ್ ದಾಳಿಯನ್ನು ನಡೆಸಿದೆ.
ಪಾಕಿಸ್ತಾನದಲ್ಲಿ ನೆಲೆಯೂರಿರುವ ಸುನ್ನಿ ಉಗ್ರ ಸಂಘಟನೆ ಜೈಶ್ ಅಲ್ - ಅದಿ ಸತತವಾಗಿ ಇರಾನ್ ಸೇನೆ ಮೇಲೆ ಉಪಟಳಕ್ಕೆ ಕಾರಣವಾಗಿತ್ತು. ಪಾಕಿಸ್ತಾನ - ಇರಾನ್ ಗಡಿಯಲ್ಲಿ ಸಕ್ರಿಯವಾಗಿರುವ ಉಗ್ರರು, ಪಾಕಿಸ್ತಾನದಲ್ಲಿ ತನ್ನ ನೆಲೆಗಳನ್ನು ಹೊಂದಿದ್ದು ಇರಾನ್ ಗಡಿಯಾಚೆಗೆ ನುಗ್ಗಿ ಜನತೆಗೆ ಉಪಟಳ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದಿರುವ ಇರಾನ್ ಸೇನೆ ಪಾಕಿಸ್ತಾನದ ನೆಲಕ್ಕೆ ನುಗ್ಗಿ ದಾಳಿ ನಡೆಸಿದ್ದು, ಜನಸಾಮಾನ್ಯರೂ ಹತರಾಗಿದ್ದಾರೆ. ಇಬ್ಬರು ಮಕ್ಕಳು ದಾಳಿಯಲ್ಲಿ ಹತ್ಯೆಗೀಡಾಗಿದ್ದು, ಮೂವರು ಗಾಯಗೊಂಡಿದ್ಧಾರೆ
ಇರಾನ್ ಗಡಿಯಲ್ಲಿ ನೆಲೆ ಹೊಂದಿರುವ ಜೈಶ್ ಅಲ್ ಅದಿ ಉಗ್ರ ಸಂಘಟನೆಯು ತನ್ನನ್ನು ತಾನು ನ್ಯಾಯಕ್ಕಾಗಿ ಹೋರಾಡುವ ಸೇನೆ ಎಂದು ಕರೆಸಿಕೊಂಡಿದೆ. ಸುನ್ನಿ ಮುಸ್ಲಿಮರ ಈ ಉಗ್ರಗಾಮಿ ಸಂಘಟನೆಯನ್ನು 2012ರಲ್ಲಿ ಸ್ಥಾಪನೆ ಮಾಡಲಾಗಿತ್ತು. ಇರಾನ್ ಗಡಿಯಲ್ಲಿ ಹಲವು ಬಾರಿ ಇರಾನ್ ಸೇನೆ ಜೊತೆ ಉಗ್ರರು ಸಂಘಟನೆ ಘರ್ಷಣೆ ನಡೆಸಿದ್ದಿದೆ. ಇದಕ್ಕಾಗಿ ಪಾಕಿಸ್ತಾನದ ನೆಲದಲ್ಲಿ ನುಗ್ಗಿರುವ ಇರಾನ್ ಸೇನೆ ನೇರ ದಾಳಿಗೆ ಮುಂದಾಗಿದೆ. ಇರಾನ್ ನೇರ ಕಾರ್ಯಾಚರಣೆಗೆ ತಿರುಗೇಟು ನೀಡಿರುವ ಪಾಕಿಸ್ತಾನ, ಇರಾನ್ ಜೊತೆಗಿನ ಎಲ್ಲ ರಾಜತಾಂತ್ರಿಕ ಸಂಬಂಧಗಳನ್ನು ಕಡಿದುಕೊಂಡಿದೆ. ಅಲ್ಲದೆ ಇರಾನಲ್ಲಿರುವ ಪಾಕಿಸ್ತಾನದ ರಾಯಭಾರಿಯನ್ನು ಕರೆಸಿಕೊಂಡಿದೆ. ಇದಕ್ಕೆ ತಕ್ಕ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಪಾಕ್ ವಿದೇಶಾಂಗ ಸಚಿವೆ ಹೇಳಿಕೆ ನೀಡಿದ್ದಾರೆ.
Two bases of Baluchi group Jaish al Adl in Pakistan were targeted by missiles on Tuesday, Iranian state media reported, a day after Iran's elite Revolutionary Guards attacked targets in Iraq and Syria with missiles.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm