ಬ್ರೇಕಿಂಗ್ ನ್ಯೂಸ್
17-01-24 11:05 pm HK News Desk ದೇಶ - ವಿದೇಶ
ನವದೆಹಲಿ, ಜ.17: ಇರಾನ್ ದೇಶದ ಸೇನಾ ಪಡೆ ಪಾಕಿಸ್ತಾನದ ನೆಲಕ್ಕೆ ನುಗ್ಗಿ ಉಗ್ರರ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇರಾನ್ ಗಡಿಭಾಗ ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಬೀಡುಬಿಟ್ಟಿರುವ ಜೈಶ್ ಅಲ್ ಅದಿ ಉಗ್ರರನ್ನು ಗುರಿಯಾಗಿಸಿ ಕ್ಷಿಪಣಿ ಮತ್ತು ಡ್ರೋಣ್ ದಾಳಿಯನ್ನು ನಡೆಸಿದೆ.
ಪಾಕಿಸ್ತಾನದಲ್ಲಿ ನೆಲೆಯೂರಿರುವ ಸುನ್ನಿ ಉಗ್ರ ಸಂಘಟನೆ ಜೈಶ್ ಅಲ್ - ಅದಿ ಸತತವಾಗಿ ಇರಾನ್ ಸೇನೆ ಮೇಲೆ ಉಪಟಳಕ್ಕೆ ಕಾರಣವಾಗಿತ್ತು. ಪಾಕಿಸ್ತಾನ - ಇರಾನ್ ಗಡಿಯಲ್ಲಿ ಸಕ್ರಿಯವಾಗಿರುವ ಉಗ್ರರು, ಪಾಕಿಸ್ತಾನದಲ್ಲಿ ತನ್ನ ನೆಲೆಗಳನ್ನು ಹೊಂದಿದ್ದು ಇರಾನ್ ಗಡಿಯಾಚೆಗೆ ನುಗ್ಗಿ ಜನತೆಗೆ ಉಪಟಳ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದಿರುವ ಇರಾನ್ ಸೇನೆ ಪಾಕಿಸ್ತಾನದ ನೆಲಕ್ಕೆ ನುಗ್ಗಿ ದಾಳಿ ನಡೆಸಿದ್ದು, ಜನಸಾಮಾನ್ಯರೂ ಹತರಾಗಿದ್ದಾರೆ. ಇಬ್ಬರು ಮಕ್ಕಳು ದಾಳಿಯಲ್ಲಿ ಹತ್ಯೆಗೀಡಾಗಿದ್ದು, ಮೂವರು ಗಾಯಗೊಂಡಿದ್ಧಾರೆ
ಇರಾನ್ ಗಡಿಯಲ್ಲಿ ನೆಲೆ ಹೊಂದಿರುವ ಜೈಶ್ ಅಲ್ ಅದಿ ಉಗ್ರ ಸಂಘಟನೆಯು ತನ್ನನ್ನು ತಾನು ನ್ಯಾಯಕ್ಕಾಗಿ ಹೋರಾಡುವ ಸೇನೆ ಎಂದು ಕರೆಸಿಕೊಂಡಿದೆ. ಸುನ್ನಿ ಮುಸ್ಲಿಮರ ಈ ಉಗ್ರಗಾಮಿ ಸಂಘಟನೆಯನ್ನು 2012ರಲ್ಲಿ ಸ್ಥಾಪನೆ ಮಾಡಲಾಗಿತ್ತು. ಇರಾನ್ ಗಡಿಯಲ್ಲಿ ಹಲವು ಬಾರಿ ಇರಾನ್ ಸೇನೆ ಜೊತೆ ಉಗ್ರರು ಸಂಘಟನೆ ಘರ್ಷಣೆ ನಡೆಸಿದ್ದಿದೆ. ಇದಕ್ಕಾಗಿ ಪಾಕಿಸ್ತಾನದ ನೆಲದಲ್ಲಿ ನುಗ್ಗಿರುವ ಇರಾನ್ ಸೇನೆ ನೇರ ದಾಳಿಗೆ ಮುಂದಾಗಿದೆ. ಇರಾನ್ ನೇರ ಕಾರ್ಯಾಚರಣೆಗೆ ತಿರುಗೇಟು ನೀಡಿರುವ ಪಾಕಿಸ್ತಾನ, ಇರಾನ್ ಜೊತೆಗಿನ ಎಲ್ಲ ರಾಜತಾಂತ್ರಿಕ ಸಂಬಂಧಗಳನ್ನು ಕಡಿದುಕೊಂಡಿದೆ. ಅಲ್ಲದೆ ಇರಾನಲ್ಲಿರುವ ಪಾಕಿಸ್ತಾನದ ರಾಯಭಾರಿಯನ್ನು ಕರೆಸಿಕೊಂಡಿದೆ. ಇದಕ್ಕೆ ತಕ್ಕ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಪಾಕ್ ವಿದೇಶಾಂಗ ಸಚಿವೆ ಹೇಳಿಕೆ ನೀಡಿದ್ದಾರೆ.
Two bases of Baluchi group Jaish al Adl in Pakistan were targeted by missiles on Tuesday, Iranian state media reported, a day after Iran's elite Revolutionary Guards attacked targets in Iraq and Syria with missiles.
09-03-26 05:44 pm
HK News Staffer
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
ಬೆಳಗಾವಿ ಕುವರ ಕಿರಣ್ ಕಮತೆ ಯುಪಿಎಸ್ಸಿಯಲ್ಲಿ ರಾಜ್ಯಕ...
08-03-26 10:17 pm
ಟ್ರಂಪ್ ತಾಳಕ್ಕೆ ತಕ್ಕಂತೆ ಕುಣಿಯುವ ಗುಲಾಮ ಮೋದಿ ; ಇ...
08-03-26 07:51 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 02:53 pm
HK News Staffer
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm