ಬ್ರೇಕಿಂಗ್ ನ್ಯೂಸ್
17-01-24 11:05 pm HK News Desk ದೇಶ - ವಿದೇಶ
ನವದೆಹಲಿ, ಜ.17: ಇರಾನ್ ದೇಶದ ಸೇನಾ ಪಡೆ ಪಾಕಿಸ್ತಾನದ ನೆಲಕ್ಕೆ ನುಗ್ಗಿ ಉಗ್ರರ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇರಾನ್ ಗಡಿಭಾಗ ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಬೀಡುಬಿಟ್ಟಿರುವ ಜೈಶ್ ಅಲ್ ಅದಿ ಉಗ್ರರನ್ನು ಗುರಿಯಾಗಿಸಿ ಕ್ಷಿಪಣಿ ಮತ್ತು ಡ್ರೋಣ್ ದಾಳಿಯನ್ನು ನಡೆಸಿದೆ.
ಪಾಕಿಸ್ತಾನದಲ್ಲಿ ನೆಲೆಯೂರಿರುವ ಸುನ್ನಿ ಉಗ್ರ ಸಂಘಟನೆ ಜೈಶ್ ಅಲ್ - ಅದಿ ಸತತವಾಗಿ ಇರಾನ್ ಸೇನೆ ಮೇಲೆ ಉಪಟಳಕ್ಕೆ ಕಾರಣವಾಗಿತ್ತು. ಪಾಕಿಸ್ತಾನ - ಇರಾನ್ ಗಡಿಯಲ್ಲಿ ಸಕ್ರಿಯವಾಗಿರುವ ಉಗ್ರರು, ಪಾಕಿಸ್ತಾನದಲ್ಲಿ ತನ್ನ ನೆಲೆಗಳನ್ನು ಹೊಂದಿದ್ದು ಇರಾನ್ ಗಡಿಯಾಚೆಗೆ ನುಗ್ಗಿ ಜನತೆಗೆ ಉಪಟಳ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದಿರುವ ಇರಾನ್ ಸೇನೆ ಪಾಕಿಸ್ತಾನದ ನೆಲಕ್ಕೆ ನುಗ್ಗಿ ದಾಳಿ ನಡೆಸಿದ್ದು, ಜನಸಾಮಾನ್ಯರೂ ಹತರಾಗಿದ್ದಾರೆ. ಇಬ್ಬರು ಮಕ್ಕಳು ದಾಳಿಯಲ್ಲಿ ಹತ್ಯೆಗೀಡಾಗಿದ್ದು, ಮೂವರು ಗಾಯಗೊಂಡಿದ್ಧಾರೆ
ಇರಾನ್ ಗಡಿಯಲ್ಲಿ ನೆಲೆ ಹೊಂದಿರುವ ಜೈಶ್ ಅಲ್ ಅದಿ ಉಗ್ರ ಸಂಘಟನೆಯು ತನ್ನನ್ನು ತಾನು ನ್ಯಾಯಕ್ಕಾಗಿ ಹೋರಾಡುವ ಸೇನೆ ಎಂದು ಕರೆಸಿಕೊಂಡಿದೆ. ಸುನ್ನಿ ಮುಸ್ಲಿಮರ ಈ ಉಗ್ರಗಾಮಿ ಸಂಘಟನೆಯನ್ನು 2012ರಲ್ಲಿ ಸ್ಥಾಪನೆ ಮಾಡಲಾಗಿತ್ತು. ಇರಾನ್ ಗಡಿಯಲ್ಲಿ ಹಲವು ಬಾರಿ ಇರಾನ್ ಸೇನೆ ಜೊತೆ ಉಗ್ರರು ಸಂಘಟನೆ ಘರ್ಷಣೆ ನಡೆಸಿದ್ದಿದೆ. ಇದಕ್ಕಾಗಿ ಪಾಕಿಸ್ತಾನದ ನೆಲದಲ್ಲಿ ನುಗ್ಗಿರುವ ಇರಾನ್ ಸೇನೆ ನೇರ ದಾಳಿಗೆ ಮುಂದಾಗಿದೆ. ಇರಾನ್ ನೇರ ಕಾರ್ಯಾಚರಣೆಗೆ ತಿರುಗೇಟು ನೀಡಿರುವ ಪಾಕಿಸ್ತಾನ, ಇರಾನ್ ಜೊತೆಗಿನ ಎಲ್ಲ ರಾಜತಾಂತ್ರಿಕ ಸಂಬಂಧಗಳನ್ನು ಕಡಿದುಕೊಂಡಿದೆ. ಅಲ್ಲದೆ ಇರಾನಲ್ಲಿರುವ ಪಾಕಿಸ್ತಾನದ ರಾಯಭಾರಿಯನ್ನು ಕರೆಸಿಕೊಂಡಿದೆ. ಇದಕ್ಕೆ ತಕ್ಕ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಪಾಕ್ ವಿದೇಶಾಂಗ ಸಚಿವೆ ಹೇಳಿಕೆ ನೀಡಿದ್ದಾರೆ.
Two bases of Baluchi group Jaish al Adl in Pakistan were targeted by missiles on Tuesday, Iranian state media reported, a day after Iran's elite Revolutionary Guards attacked targets in Iraq and Syria with missiles.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm