ಬ್ರೇಕಿಂಗ್ ನ್ಯೂಸ್
17-01-24 11:05 pm HK News Desk ದೇಶ - ವಿದೇಶ
ನವದೆಹಲಿ, ಜ.17: ಇರಾನ್ ದೇಶದ ಸೇನಾ ಪಡೆ ಪಾಕಿಸ್ತಾನದ ನೆಲಕ್ಕೆ ನುಗ್ಗಿ ಉಗ್ರರ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇರಾನ್ ಗಡಿಭಾಗ ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಬೀಡುಬಿಟ್ಟಿರುವ ಜೈಶ್ ಅಲ್ ಅದಿ ಉಗ್ರರನ್ನು ಗುರಿಯಾಗಿಸಿ ಕ್ಷಿಪಣಿ ಮತ್ತು ಡ್ರೋಣ್ ದಾಳಿಯನ್ನು ನಡೆಸಿದೆ.
ಪಾಕಿಸ್ತಾನದಲ್ಲಿ ನೆಲೆಯೂರಿರುವ ಸುನ್ನಿ ಉಗ್ರ ಸಂಘಟನೆ ಜೈಶ್ ಅಲ್ - ಅದಿ ಸತತವಾಗಿ ಇರಾನ್ ಸೇನೆ ಮೇಲೆ ಉಪಟಳಕ್ಕೆ ಕಾರಣವಾಗಿತ್ತು. ಪಾಕಿಸ್ತಾನ - ಇರಾನ್ ಗಡಿಯಲ್ಲಿ ಸಕ್ರಿಯವಾಗಿರುವ ಉಗ್ರರು, ಪಾಕಿಸ್ತಾನದಲ್ಲಿ ತನ್ನ ನೆಲೆಗಳನ್ನು ಹೊಂದಿದ್ದು ಇರಾನ್ ಗಡಿಯಾಚೆಗೆ ನುಗ್ಗಿ ಜನತೆಗೆ ಉಪಟಳ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದಿರುವ ಇರಾನ್ ಸೇನೆ ಪಾಕಿಸ್ತಾನದ ನೆಲಕ್ಕೆ ನುಗ್ಗಿ ದಾಳಿ ನಡೆಸಿದ್ದು, ಜನಸಾಮಾನ್ಯರೂ ಹತರಾಗಿದ್ದಾರೆ. ಇಬ್ಬರು ಮಕ್ಕಳು ದಾಳಿಯಲ್ಲಿ ಹತ್ಯೆಗೀಡಾಗಿದ್ದು, ಮೂವರು ಗಾಯಗೊಂಡಿದ್ಧಾರೆ
ಇರಾನ್ ಗಡಿಯಲ್ಲಿ ನೆಲೆ ಹೊಂದಿರುವ ಜೈಶ್ ಅಲ್ ಅದಿ ಉಗ್ರ ಸಂಘಟನೆಯು ತನ್ನನ್ನು ತಾನು ನ್ಯಾಯಕ್ಕಾಗಿ ಹೋರಾಡುವ ಸೇನೆ ಎಂದು ಕರೆಸಿಕೊಂಡಿದೆ. ಸುನ್ನಿ ಮುಸ್ಲಿಮರ ಈ ಉಗ್ರಗಾಮಿ ಸಂಘಟನೆಯನ್ನು 2012ರಲ್ಲಿ ಸ್ಥಾಪನೆ ಮಾಡಲಾಗಿತ್ತು. ಇರಾನ್ ಗಡಿಯಲ್ಲಿ ಹಲವು ಬಾರಿ ಇರಾನ್ ಸೇನೆ ಜೊತೆ ಉಗ್ರರು ಸಂಘಟನೆ ಘರ್ಷಣೆ ನಡೆಸಿದ್ದಿದೆ. ಇದಕ್ಕಾಗಿ ಪಾಕಿಸ್ತಾನದ ನೆಲದಲ್ಲಿ ನುಗ್ಗಿರುವ ಇರಾನ್ ಸೇನೆ ನೇರ ದಾಳಿಗೆ ಮುಂದಾಗಿದೆ. ಇರಾನ್ ನೇರ ಕಾರ್ಯಾಚರಣೆಗೆ ತಿರುಗೇಟು ನೀಡಿರುವ ಪಾಕಿಸ್ತಾನ, ಇರಾನ್ ಜೊತೆಗಿನ ಎಲ್ಲ ರಾಜತಾಂತ್ರಿಕ ಸಂಬಂಧಗಳನ್ನು ಕಡಿದುಕೊಂಡಿದೆ. ಅಲ್ಲದೆ ಇರಾನಲ್ಲಿರುವ ಪಾಕಿಸ್ತಾನದ ರಾಯಭಾರಿಯನ್ನು ಕರೆಸಿಕೊಂಡಿದೆ. ಇದಕ್ಕೆ ತಕ್ಕ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಪಾಕ್ ವಿದೇಶಾಂಗ ಸಚಿವೆ ಹೇಳಿಕೆ ನೀಡಿದ್ದಾರೆ.
Two bases of Baluchi group Jaish al Adl in Pakistan were targeted by missiles on Tuesday, Iranian state media reported, a day after Iran's elite Revolutionary Guards attacked targets in Iraq and Syria with missiles.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am