ಬ್ರೇಕಿಂಗ್ ನ್ಯೂಸ್
17-01-24 11:05 pm HK News Desk ದೇಶ - ವಿದೇಶ
ನವದೆಹಲಿ, ಜ.17: ಇರಾನ್ ದೇಶದ ಸೇನಾ ಪಡೆ ಪಾಕಿಸ್ತಾನದ ನೆಲಕ್ಕೆ ನುಗ್ಗಿ ಉಗ್ರರ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇರಾನ್ ಗಡಿಭಾಗ ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಬೀಡುಬಿಟ್ಟಿರುವ ಜೈಶ್ ಅಲ್ ಅದಿ ಉಗ್ರರನ್ನು ಗುರಿಯಾಗಿಸಿ ಕ್ಷಿಪಣಿ ಮತ್ತು ಡ್ರೋಣ್ ದಾಳಿಯನ್ನು ನಡೆಸಿದೆ.
ಪಾಕಿಸ್ತಾನದಲ್ಲಿ ನೆಲೆಯೂರಿರುವ ಸುನ್ನಿ ಉಗ್ರ ಸಂಘಟನೆ ಜೈಶ್ ಅಲ್ - ಅದಿ ಸತತವಾಗಿ ಇರಾನ್ ಸೇನೆ ಮೇಲೆ ಉಪಟಳಕ್ಕೆ ಕಾರಣವಾಗಿತ್ತು. ಪಾಕಿಸ್ತಾನ - ಇರಾನ್ ಗಡಿಯಲ್ಲಿ ಸಕ್ರಿಯವಾಗಿರುವ ಉಗ್ರರು, ಪಾಕಿಸ್ತಾನದಲ್ಲಿ ತನ್ನ ನೆಲೆಗಳನ್ನು ಹೊಂದಿದ್ದು ಇರಾನ್ ಗಡಿಯಾಚೆಗೆ ನುಗ್ಗಿ ಜನತೆಗೆ ಉಪಟಳ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದಿರುವ ಇರಾನ್ ಸೇನೆ ಪಾಕಿಸ್ತಾನದ ನೆಲಕ್ಕೆ ನುಗ್ಗಿ ದಾಳಿ ನಡೆಸಿದ್ದು, ಜನಸಾಮಾನ್ಯರೂ ಹತರಾಗಿದ್ದಾರೆ. ಇಬ್ಬರು ಮಕ್ಕಳು ದಾಳಿಯಲ್ಲಿ ಹತ್ಯೆಗೀಡಾಗಿದ್ದು, ಮೂವರು ಗಾಯಗೊಂಡಿದ್ಧಾರೆ
ಇರಾನ್ ಗಡಿಯಲ್ಲಿ ನೆಲೆ ಹೊಂದಿರುವ ಜೈಶ್ ಅಲ್ ಅದಿ ಉಗ್ರ ಸಂಘಟನೆಯು ತನ್ನನ್ನು ತಾನು ನ್ಯಾಯಕ್ಕಾಗಿ ಹೋರಾಡುವ ಸೇನೆ ಎಂದು ಕರೆಸಿಕೊಂಡಿದೆ. ಸುನ್ನಿ ಮುಸ್ಲಿಮರ ಈ ಉಗ್ರಗಾಮಿ ಸಂಘಟನೆಯನ್ನು 2012ರಲ್ಲಿ ಸ್ಥಾಪನೆ ಮಾಡಲಾಗಿತ್ತು. ಇರಾನ್ ಗಡಿಯಲ್ಲಿ ಹಲವು ಬಾರಿ ಇರಾನ್ ಸೇನೆ ಜೊತೆ ಉಗ್ರರು ಸಂಘಟನೆ ಘರ್ಷಣೆ ನಡೆಸಿದ್ದಿದೆ. ಇದಕ್ಕಾಗಿ ಪಾಕಿಸ್ತಾನದ ನೆಲದಲ್ಲಿ ನುಗ್ಗಿರುವ ಇರಾನ್ ಸೇನೆ ನೇರ ದಾಳಿಗೆ ಮುಂದಾಗಿದೆ. ಇರಾನ್ ನೇರ ಕಾರ್ಯಾಚರಣೆಗೆ ತಿರುಗೇಟು ನೀಡಿರುವ ಪಾಕಿಸ್ತಾನ, ಇರಾನ್ ಜೊತೆಗಿನ ಎಲ್ಲ ರಾಜತಾಂತ್ರಿಕ ಸಂಬಂಧಗಳನ್ನು ಕಡಿದುಕೊಂಡಿದೆ. ಅಲ್ಲದೆ ಇರಾನಲ್ಲಿರುವ ಪಾಕಿಸ್ತಾನದ ರಾಯಭಾರಿಯನ್ನು ಕರೆಸಿಕೊಂಡಿದೆ. ಇದಕ್ಕೆ ತಕ್ಕ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಪಾಕ್ ವಿದೇಶಾಂಗ ಸಚಿವೆ ಹೇಳಿಕೆ ನೀಡಿದ್ದಾರೆ.
Two bases of Baluchi group Jaish al Adl in Pakistan were targeted by missiles on Tuesday, Iranian state media reported, a day after Iran's elite Revolutionary Guards attacked targets in Iraq and Syria with missiles.
18-08-25 10:47 pm
Bangalore Correspondent
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
SIT, Dharmasthala Case, Pralhad Joshi: ಯಾರೋ ಅ...
18-08-25 01:25 pm
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am