ಬ್ರೇಕಿಂಗ್ ನ್ಯೂಸ್
18-01-24 02:18 pm HK News Desk ದೇಶ - ವಿದೇಶ
ನವದೆಹಲಿ, ಜ.18: ಇರಾನ್ ಕ್ಷಿಪಣಿ ಹಾಗೂ ಡ್ರೋಣ್ ದಾಳಿ ನಡೆಸಿದ ಮರುದಿನವೇ ಪಾಕಿಸ್ತಾನದ ಕಡೆಯಿಂದಲೂ ಇರಾನ್ ಮೇಲೆ ವೈಮಾನಿಕ ದಾಳಿ ನಡೆಸಿದೆ. ಪ್ರತೀಕಾರದ ದಾಳಿ ನಡೆದಿರುವುದರಿಂದ ಇರಾನ್- ಪಾಕ್ ಮಧ್ಯೆ ಪ್ರಾದೇಶಿಕ ಬಿಕ್ಕಟ್ಟು ತಲೆದೋರಲಿದೆ.
ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ಜೈಶ್ ಉಲ್ ಅದಲ್ ಉಗ್ರ ಸಂಘಟನೆಯ ಕೇಂದ್ರ ಕಚೇರಿ ಮೇಲೆ ಕ್ಷಿಪಣಿ ದಾಳಿ ನಡೆಸಿದ್ದ ಇರಾನ್ಗೆ ಪಾಕಿಸ್ತಾನ ಗಂಭೀರ ಪರಿಣಾಮದ ಎಚ್ಚರಿಕೆ ನೀಡಿತ್ತು. ಇರಾನ್ ನೆಲದಲ್ಲಿರುವ ಎರಡು ಬಲೂಚಿಸ್ತಾನ ಪ್ರತ್ಯೇಕತಾವಾದಿ ಸಂಘಟನೆಗಳಾದ ಬಲೂಚಿಸ್ತಾನ ಲಿಪರೇಷನ್ ಫ್ರಂಟ್ ಮತ್ತು ಬಲೂಚಿಸ್ತಾನ ಲಿಬರೇಷನ್ ಆರ್ಮಿಯ ನೆಲೆಗಳನ್ನು ಗುರಿಯಾಗಿಸಿ ಪಾಕಿಸ್ತಾನ ಸೇನೆ ದಾಳಿ ನಡೆಸಿದೆ.
ಇರಾನ್ ಭೂಭಾಗದ ಸರಾವನ್ ನಗರದಲ್ಲಿ ಸರಣಿ ದಾಳಿಯಿಂದ ಸ್ಫೋಟಗಳು ಉಂಟಾಗಿದ್ದು, ಏಳು ಮಂದಿ ಮೃತಪಟ್ಟಿದ್ದಾರೆ.
ಪಾಕಿಸ್ತಾನದ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಇರಾನ್ ನಡೆಸಿದ್ದ ಕ್ಷಿಪಣಿ ದಾಳಿಯಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿದ್ದರು. ನಮ್ಮ ದೇಶದ ಭದ್ರತೆ ವಿರುದ್ಧ ಆಕ್ರಮಣಕ್ಕೆ ಉತ್ತರವಾಗಿ ಇರಾನ್ ತೆಗೆದುಕೊಂಡ ಮತ್ತೊಂದು ನಿರ್ಣಾಯಕ ಹೆಜ್ಜೆ ಇದು ಎಂದು ಇರಾನ್ ಹೇಳಿಕೊಂಡಿತ್ತು.
Pakistan on Thursday carried out strikes against "terrorist hideouts" in Iran, a day after warning Tehran of "serious consequences" over its attack on the Balochi group Jaish al-Adl's headquarters in its territory.
08-10-25 09:21 am
Bangalore Correspondent
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
08-10-25 09:24 am
HK News Desk
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
07-10-25 11:14 pm
Mangalore Correspondent
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
08-10-25 09:17 am
Udupi Correspondent
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm