ಬ್ರೇಕಿಂಗ್ ನ್ಯೂಸ್
18-01-24 02:18 pm HK News Desk ದೇಶ - ವಿದೇಶ
ನವದೆಹಲಿ, ಜ.18: ಇರಾನ್ ಕ್ಷಿಪಣಿ ಹಾಗೂ ಡ್ರೋಣ್ ದಾಳಿ ನಡೆಸಿದ ಮರುದಿನವೇ ಪಾಕಿಸ್ತಾನದ ಕಡೆಯಿಂದಲೂ ಇರಾನ್ ಮೇಲೆ ವೈಮಾನಿಕ ದಾಳಿ ನಡೆಸಿದೆ. ಪ್ರತೀಕಾರದ ದಾಳಿ ನಡೆದಿರುವುದರಿಂದ ಇರಾನ್- ಪಾಕ್ ಮಧ್ಯೆ ಪ್ರಾದೇಶಿಕ ಬಿಕ್ಕಟ್ಟು ತಲೆದೋರಲಿದೆ.
ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ಜೈಶ್ ಉಲ್ ಅದಲ್ ಉಗ್ರ ಸಂಘಟನೆಯ ಕೇಂದ್ರ ಕಚೇರಿ ಮೇಲೆ ಕ್ಷಿಪಣಿ ದಾಳಿ ನಡೆಸಿದ್ದ ಇರಾನ್ಗೆ ಪಾಕಿಸ್ತಾನ ಗಂಭೀರ ಪರಿಣಾಮದ ಎಚ್ಚರಿಕೆ ನೀಡಿತ್ತು. ಇರಾನ್ ನೆಲದಲ್ಲಿರುವ ಎರಡು ಬಲೂಚಿಸ್ತಾನ ಪ್ರತ್ಯೇಕತಾವಾದಿ ಸಂಘಟನೆಗಳಾದ ಬಲೂಚಿಸ್ತಾನ ಲಿಪರೇಷನ್ ಫ್ರಂಟ್ ಮತ್ತು ಬಲೂಚಿಸ್ತಾನ ಲಿಬರೇಷನ್ ಆರ್ಮಿಯ ನೆಲೆಗಳನ್ನು ಗುರಿಯಾಗಿಸಿ ಪಾಕಿಸ್ತಾನ ಸೇನೆ ದಾಳಿ ನಡೆಸಿದೆ.

![]()
ಇರಾನ್ ಭೂಭಾಗದ ಸರಾವನ್ ನಗರದಲ್ಲಿ ಸರಣಿ ದಾಳಿಯಿಂದ ಸ್ಫೋಟಗಳು ಉಂಟಾಗಿದ್ದು, ಏಳು ಮಂದಿ ಮೃತಪಟ್ಟಿದ್ದಾರೆ.
ಪಾಕಿಸ್ತಾನದ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಇರಾನ್ ನಡೆಸಿದ್ದ ಕ್ಷಿಪಣಿ ದಾಳಿಯಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿದ್ದರು. ನಮ್ಮ ದೇಶದ ಭದ್ರತೆ ವಿರುದ್ಧ ಆಕ್ರಮಣಕ್ಕೆ ಉತ್ತರವಾಗಿ ಇರಾನ್ ತೆಗೆದುಕೊಂಡ ಮತ್ತೊಂದು ನಿರ್ಣಾಯಕ ಹೆಜ್ಜೆ ಇದು ಎಂದು ಇರಾನ್ ಹೇಳಿಕೊಂಡಿತ್ತು.
Pakistan on Thursday carried out strikes against "terrorist hideouts" in Iran, a day after warning Tehran of "serious consequences" over its attack on the Balochi group Jaish al-Adl's headquarters in its territory.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm