ಬ್ರೇಕಿಂಗ್ ನ್ಯೂಸ್
18-01-24 02:18 pm HK News Desk ದೇಶ - ವಿದೇಶ
ನವದೆಹಲಿ, ಜ.18: ಇರಾನ್ ಕ್ಷಿಪಣಿ ಹಾಗೂ ಡ್ರೋಣ್ ದಾಳಿ ನಡೆಸಿದ ಮರುದಿನವೇ ಪಾಕಿಸ್ತಾನದ ಕಡೆಯಿಂದಲೂ ಇರಾನ್ ಮೇಲೆ ವೈಮಾನಿಕ ದಾಳಿ ನಡೆಸಿದೆ. ಪ್ರತೀಕಾರದ ದಾಳಿ ನಡೆದಿರುವುದರಿಂದ ಇರಾನ್- ಪಾಕ್ ಮಧ್ಯೆ ಪ್ರಾದೇಶಿಕ ಬಿಕ್ಕಟ್ಟು ತಲೆದೋರಲಿದೆ.
ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ಜೈಶ್ ಉಲ್ ಅದಲ್ ಉಗ್ರ ಸಂಘಟನೆಯ ಕೇಂದ್ರ ಕಚೇರಿ ಮೇಲೆ ಕ್ಷಿಪಣಿ ದಾಳಿ ನಡೆಸಿದ್ದ ಇರಾನ್ಗೆ ಪಾಕಿಸ್ತಾನ ಗಂಭೀರ ಪರಿಣಾಮದ ಎಚ್ಚರಿಕೆ ನೀಡಿತ್ತು. ಇರಾನ್ ನೆಲದಲ್ಲಿರುವ ಎರಡು ಬಲೂಚಿಸ್ತಾನ ಪ್ರತ್ಯೇಕತಾವಾದಿ ಸಂಘಟನೆಗಳಾದ ಬಲೂಚಿಸ್ತಾನ ಲಿಪರೇಷನ್ ಫ್ರಂಟ್ ಮತ್ತು ಬಲೂಚಿಸ್ತಾನ ಲಿಬರೇಷನ್ ಆರ್ಮಿಯ ನೆಲೆಗಳನ್ನು ಗುರಿಯಾಗಿಸಿ ಪಾಕಿಸ್ತಾನ ಸೇನೆ ದಾಳಿ ನಡೆಸಿದೆ.

![]()
ಇರಾನ್ ಭೂಭಾಗದ ಸರಾವನ್ ನಗರದಲ್ಲಿ ಸರಣಿ ದಾಳಿಯಿಂದ ಸ್ಫೋಟಗಳು ಉಂಟಾಗಿದ್ದು, ಏಳು ಮಂದಿ ಮೃತಪಟ್ಟಿದ್ದಾರೆ.
ಪಾಕಿಸ್ತಾನದ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಇರಾನ್ ನಡೆಸಿದ್ದ ಕ್ಷಿಪಣಿ ದಾಳಿಯಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿದ್ದರು. ನಮ್ಮ ದೇಶದ ಭದ್ರತೆ ವಿರುದ್ಧ ಆಕ್ರಮಣಕ್ಕೆ ಉತ್ತರವಾಗಿ ಇರಾನ್ ತೆಗೆದುಕೊಂಡ ಮತ್ತೊಂದು ನಿರ್ಣಾಯಕ ಹೆಜ್ಜೆ ಇದು ಎಂದು ಇರಾನ್ ಹೇಳಿಕೊಂಡಿತ್ತು.
Pakistan on Thursday carried out strikes against "terrorist hideouts" in Iran, a day after warning Tehran of "serious consequences" over its attack on the Balochi group Jaish al-Adl's headquarters in its territory.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm