ಬ್ರೇಕಿಂಗ್ ನ್ಯೂಸ್
20-01-24 01:48 pm HK News Desk ದೇಶ - ವಿದೇಶ
ನವದೆಹಲಿ, ಜ.20: ಅಯೋಧ್ಯೆ ರಾಮಮಂದಿರ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ನಿಲುವಿನ ಬಗ್ಗೆ ಬೇಸರಗೊಂಡ ಗುಜರಾತ್ ಹಿರಿಯ ಕಾಂಗ್ರೆಸ್ ಶಾಸಕ ಸಿಜೆ ಛಾವ್ಡಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ವಿಜಾಪುರ ವಿಧಾನಸಭೆ ಕ್ಷೇತ್ರದ ಮೂರು ಬಾರಿಯ ಕಾಂಗ್ರೆಸ್ ಶಾಸಕ ಛಾವ್ಡಾ ಅವರು ವಿಧಾನಸಭೆ ಸ್ಪೀಕರ್ ಶಂಕರ್ ಚೌಧರಿ ಅವರಿಗೆ ಗಾಂಧಿನಗರದಲ್ಲಿ ರಾಜೀನಾಮೆ ಪತ್ರ ನೀಡಿದರು. ಕಾಂಗ್ರೆಸ್ ಗೆ ರಾಜೀನಾಮೆ ನೀಡಿರುವ ಕುರಿತು ಮಾತನಾಡಿದ ಸಿಜೆ ಛಾವ್ಡಾ, ನಾನು ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದೇನೆ. 25 ವರ್ಷಗಳಿಂದ ಕಾಂಗ್ರೆಸ್ ನಲ್ಲಿ ಕೆಲಸ ಮಾಡಿದ್ದೇನೆ. ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಯಿಂದ ಇಡೀ ದೇಶದ ಜನರು ಸಂತೋಷ ಪಡುತ್ತಿದ್ದಾರೆ. ಸಂತೋಷದ ಅಲೆಯಲ್ಲಿ ಭಾಗಿಯಾಗದೆ ಕಾಂಗ್ರೆಸ್ ಪಕ್ಷ ತೋರಿದ ನಿಲುವು ಅಸಮಾಧಾನಕ್ಕೆ ಕಾರಣವಾಗಿದೆ ಎಂದಿದ್ದಾರೆ.
ಗುಜರಾತಿನ ಇಬ್ಬರು ದೊಡ್ಡ ನಾಯಕರಾದ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಕೆಲಸಗಳು ಮತ್ತು ನೀತಿಗಳನ್ನು ನಾವು ಬೆಂಬಲಿಸಬೇಕು. ಆದರೆ ಕಾಂಗ್ರೆಸ್ ನಲ್ಲಿದ್ದಾಗ ನಾನು ಅದನ್ನು ಮಾಡಲು ಸಾಧ್ಯವಾಗುತ್ತಿರಲಿಲ್ಲ. ಆದ್ದರಿಂದ ನಾನು ರಾಜೀನಾಮೆ ನೀಡಿದ್ದೇನೆ ಎಂದವರು ಹೇಳಿದರು.
Senior Congress MLA in Gujarat CJ Chavda resigned from the Assembly membership on Friday, saying that he was 'upset' with the party's approach towards Ram Mandir.
08-10-25 09:21 am
Bangalore Correspondent
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
08-10-25 09:24 am
HK News Desk
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
07-10-25 11:14 pm
Mangalore Correspondent
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
08-10-25 09:17 am
Udupi Correspondent
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm