ಬ್ರೇಕಿಂಗ್ ನ್ಯೂಸ್
20-01-24 01:48 pm HK News Desk ದೇಶ - ವಿದೇಶ
ನವದೆಹಲಿ, ಜ.20: ಅಯೋಧ್ಯೆ ರಾಮಮಂದಿರ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ನಿಲುವಿನ ಬಗ್ಗೆ ಬೇಸರಗೊಂಡ ಗುಜರಾತ್ ಹಿರಿಯ ಕಾಂಗ್ರೆಸ್ ಶಾಸಕ ಸಿಜೆ ಛಾವ್ಡಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ವಿಜಾಪುರ ವಿಧಾನಸಭೆ ಕ್ಷೇತ್ರದ ಮೂರು ಬಾರಿಯ ಕಾಂಗ್ರೆಸ್ ಶಾಸಕ ಛಾವ್ಡಾ ಅವರು ವಿಧಾನಸಭೆ ಸ್ಪೀಕರ್ ಶಂಕರ್ ಚೌಧರಿ ಅವರಿಗೆ ಗಾಂಧಿನಗರದಲ್ಲಿ ರಾಜೀನಾಮೆ ಪತ್ರ ನೀಡಿದರು. ಕಾಂಗ್ರೆಸ್ ಗೆ ರಾಜೀನಾಮೆ ನೀಡಿರುವ ಕುರಿತು ಮಾತನಾಡಿದ ಸಿಜೆ ಛಾವ್ಡಾ, ನಾನು ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದೇನೆ. 25 ವರ್ಷಗಳಿಂದ ಕಾಂಗ್ರೆಸ್ ನಲ್ಲಿ ಕೆಲಸ ಮಾಡಿದ್ದೇನೆ. ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಯಿಂದ ಇಡೀ ದೇಶದ ಜನರು ಸಂತೋಷ ಪಡುತ್ತಿದ್ದಾರೆ. ಸಂತೋಷದ ಅಲೆಯಲ್ಲಿ ಭಾಗಿಯಾಗದೆ ಕಾಂಗ್ರೆಸ್ ಪಕ್ಷ ತೋರಿದ ನಿಲುವು ಅಸಮಾಧಾನಕ್ಕೆ ಕಾರಣವಾಗಿದೆ ಎಂದಿದ್ದಾರೆ.
ಗುಜರಾತಿನ ಇಬ್ಬರು ದೊಡ್ಡ ನಾಯಕರಾದ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಕೆಲಸಗಳು ಮತ್ತು ನೀತಿಗಳನ್ನು ನಾವು ಬೆಂಬಲಿಸಬೇಕು. ಆದರೆ ಕಾಂಗ್ರೆಸ್ ನಲ್ಲಿದ್ದಾಗ ನಾನು ಅದನ್ನು ಮಾಡಲು ಸಾಧ್ಯವಾಗುತ್ತಿರಲಿಲ್ಲ. ಆದ್ದರಿಂದ ನಾನು ರಾಜೀನಾಮೆ ನೀಡಿದ್ದೇನೆ ಎಂದವರು ಹೇಳಿದರು.
Senior Congress MLA in Gujarat CJ Chavda resigned from the Assembly membership on Friday, saying that he was 'upset' with the party's approach towards Ram Mandir.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm