ಬ್ರೇಕಿಂಗ್ ನ್ಯೂಸ್
20-01-24 01:48 pm HK News Desk ದೇಶ - ವಿದೇಶ
ನವದೆಹಲಿ, ಜ.20: ಅಯೋಧ್ಯೆ ರಾಮಮಂದಿರ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ನಿಲುವಿನ ಬಗ್ಗೆ ಬೇಸರಗೊಂಡ ಗುಜರಾತ್ ಹಿರಿಯ ಕಾಂಗ್ರೆಸ್ ಶಾಸಕ ಸಿಜೆ ಛಾವ್ಡಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ವಿಜಾಪುರ ವಿಧಾನಸಭೆ ಕ್ಷೇತ್ರದ ಮೂರು ಬಾರಿಯ ಕಾಂಗ್ರೆಸ್ ಶಾಸಕ ಛಾವ್ಡಾ ಅವರು ವಿಧಾನಸಭೆ ಸ್ಪೀಕರ್ ಶಂಕರ್ ಚೌಧರಿ ಅವರಿಗೆ ಗಾಂಧಿನಗರದಲ್ಲಿ ರಾಜೀನಾಮೆ ಪತ್ರ ನೀಡಿದರು. ಕಾಂಗ್ರೆಸ್ ಗೆ ರಾಜೀನಾಮೆ ನೀಡಿರುವ ಕುರಿತು ಮಾತನಾಡಿದ ಸಿಜೆ ಛಾವ್ಡಾ, ನಾನು ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದೇನೆ. 25 ವರ್ಷಗಳಿಂದ ಕಾಂಗ್ರೆಸ್ ನಲ್ಲಿ ಕೆಲಸ ಮಾಡಿದ್ದೇನೆ. ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಯಿಂದ ಇಡೀ ದೇಶದ ಜನರು ಸಂತೋಷ ಪಡುತ್ತಿದ್ದಾರೆ. ಸಂತೋಷದ ಅಲೆಯಲ್ಲಿ ಭಾಗಿಯಾಗದೆ ಕಾಂಗ್ರೆಸ್ ಪಕ್ಷ ತೋರಿದ ನಿಲುವು ಅಸಮಾಧಾನಕ್ಕೆ ಕಾರಣವಾಗಿದೆ ಎಂದಿದ್ದಾರೆ.
ಗುಜರಾತಿನ ಇಬ್ಬರು ದೊಡ್ಡ ನಾಯಕರಾದ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಕೆಲಸಗಳು ಮತ್ತು ನೀತಿಗಳನ್ನು ನಾವು ಬೆಂಬಲಿಸಬೇಕು. ಆದರೆ ಕಾಂಗ್ರೆಸ್ ನಲ್ಲಿದ್ದಾಗ ನಾನು ಅದನ್ನು ಮಾಡಲು ಸಾಧ್ಯವಾಗುತ್ತಿರಲಿಲ್ಲ. ಆದ್ದರಿಂದ ನಾನು ರಾಜೀನಾಮೆ ನೀಡಿದ್ದೇನೆ ಎಂದವರು ಹೇಳಿದರು.
Senior Congress MLA in Gujarat CJ Chavda resigned from the Assembly membership on Friday, saying that he was 'upset' with the party's approach towards Ram Mandir.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm