ಬ್ರೇಕಿಂಗ್ ನ್ಯೂಸ್
20-01-24 02:09 pm HK News Desk ದೇಶ - ವಿದೇಶ
ಹೈದರಾಬಾದ್, ಜ 20: ಖಾಸಗಿ ಸಂಸ್ಥೆಯೊಂದರ ಬೆಳ್ಳಿಹಬ್ಬದ ಸಂಭ್ರಮಾಚರಣೆ ವೇಳೆ ಸಂಭವಿಸಿದ ಅಪಘಾತದಲ್ಲಿ ಖಾಸಗಿ ಸಂಸ್ಥೆಯೊಂದರ ಸಿಇಒ ಸಾವನ್ನಪ್ಪಿದ್ದು, ಮತ್ತೊಬ್ಬ ಅಧಿಕಾರಿ ಗಂಭೀರ ಗಾಯಗೊಂಡಿರುವ ಘಟನೆ ರಾಮೋಜಿ ಫಿಲ್ಮ್ ಸಿಟಿಯಲ್ಲಿ ನಡೆದಿದೆ.
ಗುರುವಾರ ಸಂಜೆ ಖಾಸಗಿ ಸಂಸ್ಥೆಯೊಂದರ ಬೆಳ್ಳಿಹಬ್ಬದ ಸಂಭ್ರಮಾಚರಣೆ ಇತ್ತು. ಈ ಸಮಾರಂಭವನ್ನು ರಾಮೋಜಿ ಫಿಲ್ಮ್ ಸಿಟಿಯಲ್ಲಿ ಆಯೋಜಿಸಲಾಗಿತ್ತು. ಅದ್ಧೂರಿಯಾಗಿ ನಡೆದ ಕಾರ್ಯಕ್ರಮದಲ್ಲಿ ಕಂಪನಿಯ ಸಿಇಒ ಸಂಜಯ್ ಶಾ ಮತ್ತು ಅವರ ಸಹೋದ್ಯೋಗಿ ಐರನ್ ಕೇಜ್ ಪ್ರವೇಶ ಮಾಡಿದ್ದಾರೆ. ಪಂಜರದಿಂದ ಕೆಳಗಿಳಿಸುವ ಭರದಲ್ಲಿ ಪಂಜರಕ್ಕೆ ಬೆಂಬಲವಾಗಿ ನಿಂತಿದ್ದ ಸರಪಳಿಯೊಂದು ಒಂದು ಬದಿಯಿಂದ ಮುರಿದು ಬಿದ್ದಿದೆ. ಪರಿಣಾಮ ಇಬ್ಬರು ಕೂಡ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ.
ಕೂಡಲೇ ಸಿಇಒ ಸಂಜಯ್ ಶಾ ಹಾಗೂ ಸಹದ್ಯೋಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಸಂಜಯ್ ಶಾ ಕೊನೆಯುಸಿರೆಳೆದಿದ್ದಾರೆ. ಸಹದ್ಯೋಗಿ ಗಂಭೀರವಾಗಿದ್ದಾರೆ. ಕಂಪನಿಯ ಇನ್ನೊಬ್ಬ ಅಧಿಕಾರಿ ನೀಡಿದ ದೂರಿನ ಆಧಾರದ ಮೇಲೆ ಫಿಲ್ಮ್ ಸಿಟಿ ಈವೆಂಟ್ ಮ್ಯಾನೇಜ್ಮೆಂಟ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Vistex Asia CEO Sanjay Shah died in a tragic accident after a stage collapsed at an event to mark the company’s 25th anniversary on Thursday. He was 56. According to a report in Newstrap, Vistex Asia had organised a two-day event at Ramoji Film City on the outskirts of Hyderabad to celebrate its silver jubilee. Shah, who is based in Illinois, USA, had booked rooms for his employees for the grand two-day event on January 18 and 19.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm