ಬ್ರೇಕಿಂಗ್ ನ್ಯೂಸ್
20-01-24 02:22 pm HK News Desk ದೇಶ - ವಿದೇಶ
ರಾಜಸ್ಥಾನ, ಜ 20: ಇಲ್ಲಿಯ ಕನೋಟಾ ಎಂಬಲ್ಲಿ ಅರಣ್ಯದಿಂದ ಬಂದ ಚಿರತೆಯೊಂದು ಖಾಸಗಿ ಹೋಟೆಲ್ಗೆ ನುಗ್ಗಿರುವ ಘಟನೆ ನಡೆದಿದೆ.
ಹೋಟೆಲ್ ಒಳಗೆ ಪ್ರವೇಶಿಸಿದ ಚಿರತೆ ಕೊಠಡಿಯೊಂದರಲ್ಲಿ ಅಡಗಿ ಕುಳಿತಿದೆ. ಇದನ್ನು ಕಂಡು ಸಿಬ್ಬಂದಿ ಕೂಡಲೇ ಕೊಠಡಿ ಬಾಗಿಲನ್ನು ಮುಚ್ಚಿದ್ದಾರೆ. ಈ ಬಗ್ಗೆ ತಿಳಿಯುತ್ತಿದ್ದಂತೆ ಎಚ್ಚೆತ್ತ ಸಿಬ್ಬಂದಿ ಅಲ್ಲಿ ತಂಗಿದ್ದ ಅತಿಥಿಗಳನ್ನು ಬೇರೊಂದು ಹೋಟೆಲ್ಗೆ ಸ್ಥಳಾಂತರಿಸಿದ್ದಾರೆ. ಇನ್ನೂ ಕೆಲವರು ಶಾಕ್ ಆಗಿ ಹೋಟೆಲ್ ಬಿಟ್ಟು ಓಡಿದ್ದಾರೆ.
ನಂತರ ಅಲ್ಲಿಯ ಸಿಬ್ಬಂದಿ ವಿಷಯವನ್ನು ಅರಣ್ಯ ಇಲಾಖೆಗೆ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಅರಣ್ಯ ಸಿಬ್ಬಂದಿ ಚಿರತೆಗೆ ಅರವಳಿಕೆ ನೀಡಿದ್ದಾರೆ. ಬಳಿಕ ಜೈಪುರದ ಮೃಗಾಲಯಕ್ಕೆ ಕೊಂಡೊಯ್ದಿದ್ದಾರೆ. 2 ಗಂಟೆಗಳ ಕಾಲ
ಹೋಟೆಲ್ ಕೊಠಡಿಯಲ್ಲೇ ಚಿರತೆಯನ್ನು ಬಂಧಿಸಲಾಗಿತ್ತು.
ಅದೃಷ್ಟವಶಾತ್ ಕೊಠಡಿಯಲ್ಲಿ ವಾಸ ಮಾಡುತ್ತಿದ್ದ ಸಿಬ್ಬಂದಿ ತಮ್ಮ ಮಗನಿಗೆ ಶಾಲೆಗೆ ಬಿಡಲು ತೆರಳಿದ್ದರು. ಹಾಗಾಗಿ ಯಾವುದೇ ದುರ್ಘಟನೆ ನಡೆದಿಲ್ಲ.
11.40ರ ಸುಮಾರಿಗೆ ಚಿರತೆಯನ್ನು ರಕ್ಷಣೆ ಮಾಡಿ ಕೊಂಡೊಯ್ಯಲಾಗಿದೆ. ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
A leopard was rescued by forest officials from the heritage hotel Castle Kanota on Thursday after it strayed into one of the staff rooms. A user took to X to post a video of the leopard trapped inside the room, pouncing on the floor and growling at people.
08-10-25 09:21 am
Bangalore Correspondent
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
08-10-25 09:24 am
HK News Desk
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
07-10-25 11:14 pm
Mangalore Correspondent
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
08-10-25 09:17 am
Udupi Correspondent
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm