ಬ್ರೇಕಿಂಗ್ ನ್ಯೂಸ್
20-01-24 02:22 pm HK News Desk ದೇಶ - ವಿದೇಶ
ರಾಜಸ್ಥಾನ, ಜ 20: ಇಲ್ಲಿಯ ಕನೋಟಾ ಎಂಬಲ್ಲಿ ಅರಣ್ಯದಿಂದ ಬಂದ ಚಿರತೆಯೊಂದು ಖಾಸಗಿ ಹೋಟೆಲ್ಗೆ ನುಗ್ಗಿರುವ ಘಟನೆ ನಡೆದಿದೆ.
ಹೋಟೆಲ್ ಒಳಗೆ ಪ್ರವೇಶಿಸಿದ ಚಿರತೆ ಕೊಠಡಿಯೊಂದರಲ್ಲಿ ಅಡಗಿ ಕುಳಿತಿದೆ. ಇದನ್ನು ಕಂಡು ಸಿಬ್ಬಂದಿ ಕೂಡಲೇ ಕೊಠಡಿ ಬಾಗಿಲನ್ನು ಮುಚ್ಚಿದ್ದಾರೆ. ಈ ಬಗ್ಗೆ ತಿಳಿಯುತ್ತಿದ್ದಂತೆ ಎಚ್ಚೆತ್ತ ಸಿಬ್ಬಂದಿ ಅಲ್ಲಿ ತಂಗಿದ್ದ ಅತಿಥಿಗಳನ್ನು ಬೇರೊಂದು ಹೋಟೆಲ್ಗೆ ಸ್ಥಳಾಂತರಿಸಿದ್ದಾರೆ. ಇನ್ನೂ ಕೆಲವರು ಶಾಕ್ ಆಗಿ ಹೋಟೆಲ್ ಬಿಟ್ಟು ಓಡಿದ್ದಾರೆ.
ನಂತರ ಅಲ್ಲಿಯ ಸಿಬ್ಬಂದಿ ವಿಷಯವನ್ನು ಅರಣ್ಯ ಇಲಾಖೆಗೆ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಅರಣ್ಯ ಸಿಬ್ಬಂದಿ ಚಿರತೆಗೆ ಅರವಳಿಕೆ ನೀಡಿದ್ದಾರೆ. ಬಳಿಕ ಜೈಪುರದ ಮೃಗಾಲಯಕ್ಕೆ ಕೊಂಡೊಯ್ದಿದ್ದಾರೆ. 2 ಗಂಟೆಗಳ ಕಾಲ
ಹೋಟೆಲ್ ಕೊಠಡಿಯಲ್ಲೇ ಚಿರತೆಯನ್ನು ಬಂಧಿಸಲಾಗಿತ್ತು.
ಅದೃಷ್ಟವಶಾತ್ ಕೊಠಡಿಯಲ್ಲಿ ವಾಸ ಮಾಡುತ್ತಿದ್ದ ಸಿಬ್ಬಂದಿ ತಮ್ಮ ಮಗನಿಗೆ ಶಾಲೆಗೆ ಬಿಡಲು ತೆರಳಿದ್ದರು. ಹಾಗಾಗಿ ಯಾವುದೇ ದುರ್ಘಟನೆ ನಡೆದಿಲ್ಲ.
11.40ರ ಸುಮಾರಿಗೆ ಚಿರತೆಯನ್ನು ರಕ್ಷಣೆ ಮಾಡಿ ಕೊಂಡೊಯ್ಯಲಾಗಿದೆ. ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
A leopard was rescued by forest officials from the heritage hotel Castle Kanota on Thursday after it strayed into one of the staff rooms. A user took to X to post a video of the leopard trapped inside the room, pouncing on the floor and growling at people.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm