ಬ್ರೇಕಿಂಗ್ ನ್ಯೂಸ್
20-01-24 02:22 pm HK News Desk ದೇಶ - ವಿದೇಶ
ರಾಜಸ್ಥಾನ, ಜ 20: ಇಲ್ಲಿಯ ಕನೋಟಾ ಎಂಬಲ್ಲಿ ಅರಣ್ಯದಿಂದ ಬಂದ ಚಿರತೆಯೊಂದು ಖಾಸಗಿ ಹೋಟೆಲ್ಗೆ ನುಗ್ಗಿರುವ ಘಟನೆ ನಡೆದಿದೆ.
ಹೋಟೆಲ್ ಒಳಗೆ ಪ್ರವೇಶಿಸಿದ ಚಿರತೆ ಕೊಠಡಿಯೊಂದರಲ್ಲಿ ಅಡಗಿ ಕುಳಿತಿದೆ. ಇದನ್ನು ಕಂಡು ಸಿಬ್ಬಂದಿ ಕೂಡಲೇ ಕೊಠಡಿ ಬಾಗಿಲನ್ನು ಮುಚ್ಚಿದ್ದಾರೆ. ಈ ಬಗ್ಗೆ ತಿಳಿಯುತ್ತಿದ್ದಂತೆ ಎಚ್ಚೆತ್ತ ಸಿಬ್ಬಂದಿ ಅಲ್ಲಿ ತಂಗಿದ್ದ ಅತಿಥಿಗಳನ್ನು ಬೇರೊಂದು ಹೋಟೆಲ್ಗೆ ಸ್ಥಳಾಂತರಿಸಿದ್ದಾರೆ. ಇನ್ನೂ ಕೆಲವರು ಶಾಕ್ ಆಗಿ ಹೋಟೆಲ್ ಬಿಟ್ಟು ಓಡಿದ್ದಾರೆ.
ನಂತರ ಅಲ್ಲಿಯ ಸಿಬ್ಬಂದಿ ವಿಷಯವನ್ನು ಅರಣ್ಯ ಇಲಾಖೆಗೆ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಅರಣ್ಯ ಸಿಬ್ಬಂದಿ ಚಿರತೆಗೆ ಅರವಳಿಕೆ ನೀಡಿದ್ದಾರೆ. ಬಳಿಕ ಜೈಪುರದ ಮೃಗಾಲಯಕ್ಕೆ ಕೊಂಡೊಯ್ದಿದ್ದಾರೆ. 2 ಗಂಟೆಗಳ ಕಾಲ
ಹೋಟೆಲ್ ಕೊಠಡಿಯಲ್ಲೇ ಚಿರತೆಯನ್ನು ಬಂಧಿಸಲಾಗಿತ್ತು.
ಅದೃಷ್ಟವಶಾತ್ ಕೊಠಡಿಯಲ್ಲಿ ವಾಸ ಮಾಡುತ್ತಿದ್ದ ಸಿಬ್ಬಂದಿ ತಮ್ಮ ಮಗನಿಗೆ ಶಾಲೆಗೆ ಬಿಡಲು ತೆರಳಿದ್ದರು. ಹಾಗಾಗಿ ಯಾವುದೇ ದುರ್ಘಟನೆ ನಡೆದಿಲ್ಲ.
11.40ರ ಸುಮಾರಿಗೆ ಚಿರತೆಯನ್ನು ರಕ್ಷಣೆ ಮಾಡಿ ಕೊಂಡೊಯ್ಯಲಾಗಿದೆ. ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
A leopard was rescued by forest officials from the heritage hotel Castle Kanota on Thursday after it strayed into one of the staff rooms. A user took to X to post a video of the leopard trapped inside the room, pouncing on the floor and growling at people.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am