ಬ್ರೇಕಿಂಗ್ ನ್ಯೂಸ್
20-01-24 02:22 pm HK News Desk ದೇಶ - ವಿದೇಶ
ರಾಜಸ್ಥಾನ, ಜ 20: ಇಲ್ಲಿಯ ಕನೋಟಾ ಎಂಬಲ್ಲಿ ಅರಣ್ಯದಿಂದ ಬಂದ ಚಿರತೆಯೊಂದು ಖಾಸಗಿ ಹೋಟೆಲ್ಗೆ ನುಗ್ಗಿರುವ ಘಟನೆ ನಡೆದಿದೆ.
ಹೋಟೆಲ್ ಒಳಗೆ ಪ್ರವೇಶಿಸಿದ ಚಿರತೆ ಕೊಠಡಿಯೊಂದರಲ್ಲಿ ಅಡಗಿ ಕುಳಿತಿದೆ. ಇದನ್ನು ಕಂಡು ಸಿಬ್ಬಂದಿ ಕೂಡಲೇ ಕೊಠಡಿ ಬಾಗಿಲನ್ನು ಮುಚ್ಚಿದ್ದಾರೆ. ಈ ಬಗ್ಗೆ ತಿಳಿಯುತ್ತಿದ್ದಂತೆ ಎಚ್ಚೆತ್ತ ಸಿಬ್ಬಂದಿ ಅಲ್ಲಿ ತಂಗಿದ್ದ ಅತಿಥಿಗಳನ್ನು ಬೇರೊಂದು ಹೋಟೆಲ್ಗೆ ಸ್ಥಳಾಂತರಿಸಿದ್ದಾರೆ. ಇನ್ನೂ ಕೆಲವರು ಶಾಕ್ ಆಗಿ ಹೋಟೆಲ್ ಬಿಟ್ಟು ಓಡಿದ್ದಾರೆ.
ನಂತರ ಅಲ್ಲಿಯ ಸಿಬ್ಬಂದಿ ವಿಷಯವನ್ನು ಅರಣ್ಯ ಇಲಾಖೆಗೆ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಅರಣ್ಯ ಸಿಬ್ಬಂದಿ ಚಿರತೆಗೆ ಅರವಳಿಕೆ ನೀಡಿದ್ದಾರೆ. ಬಳಿಕ ಜೈಪುರದ ಮೃಗಾಲಯಕ್ಕೆ ಕೊಂಡೊಯ್ದಿದ್ದಾರೆ. 2 ಗಂಟೆಗಳ ಕಾಲ
ಹೋಟೆಲ್ ಕೊಠಡಿಯಲ್ಲೇ ಚಿರತೆಯನ್ನು ಬಂಧಿಸಲಾಗಿತ್ತು.
ಅದೃಷ್ಟವಶಾತ್ ಕೊಠಡಿಯಲ್ಲಿ ವಾಸ ಮಾಡುತ್ತಿದ್ದ ಸಿಬ್ಬಂದಿ ತಮ್ಮ ಮಗನಿಗೆ ಶಾಲೆಗೆ ಬಿಡಲು ತೆರಳಿದ್ದರು. ಹಾಗಾಗಿ ಯಾವುದೇ ದುರ್ಘಟನೆ ನಡೆದಿಲ್ಲ.
11.40ರ ಸುಮಾರಿಗೆ ಚಿರತೆಯನ್ನು ರಕ್ಷಣೆ ಮಾಡಿ ಕೊಂಡೊಯ್ಯಲಾಗಿದೆ. ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
A leopard was rescued by forest officials from the heritage hotel Castle Kanota on Thursday after it strayed into one of the staff rooms. A user took to X to post a video of the leopard trapped inside the room, pouncing on the floor and growling at people.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am