ಬ್ರೇಕಿಂಗ್ ನ್ಯೂಸ್
22-01-24 03:21 pm HK News Desk ದೇಶ - ವಿದೇಶ
ಲಕ್ನೋ, ಜ 22: ಮೊಬೈಲ್ ನಲ್ಲಿ ಕಾರ್ಟೂನ್ ನೋಡುತ್ತಿದ್ದ 5 ವರ್ಷದ ಮಗುವೊಂದು ಹೃದಯಾಘಾತದಿಂದ ಮೃತಪಟ್ಟಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ಹಸನ್ಪುರ ಕೊತ್ವಾಲಿಯದ ಹತೈಖೇಡಾದಲ್ಲಿ ನಡೆದಿದೆ
ಮಗು ಬೆಡ್ ನಲ್ಲಿ ತನ್ನ ಅಮ್ಮನ ಪಕ್ಕದಲ್ಲಿ ಮಲಗಿಕೊಂಡು ಮೊಬೈಲ್ ನಲ್ಲಿ ಕಾರ್ಟೂನ್ ವೀಕ್ಷಿಸುತ್ತಿತ್ತು. ಈ ವೇಳೆ ಮಗುವಿನ ಕೈಯಿಂದ ಫೋನ್ ಇದ್ದಕ್ಕಿದ್ದಂತೆ ಕೆಳಗೆ ಬಿದ್ದಿದೆ. ಆ ಬಳಿಕ ಮಗು ಪ್ರಜ್ಞಾಹೀನವಾಗಿ ಬಿದ್ದಿದೆ. ಗಾಬರಿಗೊಂಡ ತಾಯಿ ಕೂಡಲೇ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.
ಆಸ್ಪತ್ರೆಯಲ್ಲಿ ವೈದ್ಯರು ಪರೀಕ್ಷಿಸಿದ ಬಳಿಕ ಮಗು ಆದಾಗಲೇ ಮೃತಪಟ್ಟಿದೆ ಎಂದು ಹೇಳಿದ್ದಾರೆ. “ಮಗು ಹೃದಯಾಘಾತದಿಂದ ಸಾವನ್ನಪ್ಪಿರಬಹುದು” ಎಂದು ಹಸನಪುರ ಸಮುದಾಯ ಆರೋಗ್ಯ ಕೇಂದ್ರದ ಪ್ರಭಾರಿ ಹೇಳಿದ್ದಾರೆ.
ಶವವನ್ನು ಮರಣೋತ್ತರ ಪರೀಕ್ಷೆಗೆ ಹಸ್ತಾಂತರಿಸುವಂತೆ ನಾವು ಕುಟುಂಬಕ್ಕೆ ಮನವಿ ಮಾಡಿದ್ದೇವೆ. ಆದರೆ ಅವರು ಒಪ್ಪಲಿಲ್ಲ. ಮಗು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆಯೇ ಅಥವಾ ಬೇರೆ ಯಾವುದಾದರೂ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆಯೇ ಎಂಬುದು ತನಿಖೆಯ ವಿಷಯವಾಗಿದೆ” ಎಂದು ಅಮ್ರೋಹಾ ಮುಖ್ಯ ವೈದ್ಯಾಧಿಕಾರಿ ಸತ್ಯಪಾಲ್ ಸಿಂಗ್ ಹೇಳಿದ್ದಾರೆ.
A five-year-old girl died of a heart attack while watching a cartoon on her mobile phone on Sunday. The tragic incident took place in Hataikheda, Hasanpur Kotwali, Amroha district of Uttar Pradesh
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am