ಬ್ರೇಕಿಂಗ್ ನ್ಯೂಸ್
23-01-24 02:18 pm HK News Desk ದೇಶ - ವಿದೇಶ
ಲಕ್ನೋ, ಜ.23: ಅಯೋಧ್ಯೆಯಲ್ಲಿ ರಾಮನ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ದಿನವೇ ಜನಿಸಿದ ಗಂಡು ಮಗುವಿಗೆ ಉತ್ತರ ಪ್ರದೇಶದ ಮುಸ್ಲಿಂ ಕುಟುಂಬ 'ರಾಮ್ ರಹೀಮ್' ಎಂದು ಹೆಸರಿಡುವ ಮೂಲಕ ಸೌಹಾರ್ದ ಸಂದೇಶ ಸಾರಿದೆ.
ಫಿರೋಜಾಬಾದ್ ಜಿಲ್ಲೆಯ ಮುಸ್ಲಿಂ ಕುಟುಂಬದ ಫರ್ಜಾನ್ ಎಂಬ ಮಹಿಳೆ ಸೋಮವಾರ ಮಧ್ಯಾಹ್ನ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ನಿನ್ನೆ ಇದೇ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ 12 ಮಕ್ಕಳು ಜನಿಸಿದ್ದಾರೆ. ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ದಿನವೇ ಮಕ್ಕಳು ಹುಟ್ಟಿರುವುದರಿಂದ ಎಲ್ಲ ಕುಟುಂಬಸ್ಥರು ಸಂತಸಗೊಂಡಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಮಗುವಿನ ಅಜ್ಜಿ ಹುಸ್ನಾ ಬಾನೊ ಮಾತನಾಡಿ, ರಾಮ ಮಂದಿರ ಉದ್ಘಾಟನೆಯಾಗುತ್ತಿರುವ ಪವಿತ್ರ ದಿನವೇ ನಮ್ಮ ಮನೆಗೆ ಪುಟ್ಟ ಅತಿಥಿ ಬಂದಿದ್ದಾನೆ. ಈ ದಿನವನ್ನು ಸ್ಮರಣೀಯವಾಗಿಸಲು ನಾವು ಮಗುವಿಗೆ ರಾಮ್ ರಹೀಮ್ ಎಂದು ಹೆಸರಿಸಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.
A Muslim woman on Monday gave birth to a child and named him Ram Rahim, giving a message of Hindu-Muslim unity on the day of the consecration ceremony at the Ram temple in Ayodhya.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm