ಬ್ರೇಕಿಂಗ್ ನ್ಯೂಸ್
23-01-24 10:58 pm HK News Desk ದೇಶ - ವಿದೇಶ
ಪುದುಚೇರಿ, ಜ 23: ಹೊಸದಾಗಿ ನಿರ್ಮಾಣ ಮಾಡಿದ ಮೂರು ಅಂತಸ್ತಿನ ಕಟ್ಟಡ ಗೃಹಪ್ರವೇಶಕ್ಕೂ ಮುನ್ನವೇ ಅಡಿಪಾಯ ಸಮೇತ ಕುಸಿದು ಬಿದ್ದ ಆಘಾತಕಾರಿ ಘಟನೆ ಪುದುಚೇರಿಯ ಅಟ್ಟುಪಟ್ಟಿಯಲ್ಲಿರುವ ಅಂಬೇಡ್ಕರ್ ನಗರದಲ್ಲಿ ನಡೆದಿದೆ.
ಒಳಚರಂಡಿ ಕಾಲುವೆಯ ನವೀಕರಣದ ಅಂಗವಾಗಿ ಮಣ್ಣು ತೆಗೆಯುವ ಯಂತ್ರ ಬಳಸಿ ಹಳ್ಳ ತೋಡಿದ್ದರಿಂದ ಮನೆ ಕುಸಿದಿದೆ ಎಂದು ತಿಳಿದುಬಂದಿದೆ.
ರಾಜಕಾಲುವೆಯ ದಡದಲ್ಲಿ ಸರ್ಕಾರ ಮಂಜೂರು ಮಾಡಿದ ಜಾಗದಲ್ಲಿ ಕೆಲವು ಮನೆಗಳನ್ನು ನಿರ್ಮಿಸಲಾಗಿತ್ತು. ಕಾಲುವೆ ನವೀಕರಣಕ್ಕೆ ಮಣ್ಣು ತೆಗೆಯುವ ಯಂತ್ರವನ್ನು ಬಳಸಿದ ನಂತರ ಆ ಏರಿಯಾದಲ್ಲಿ ಭಾರೀ ಕಂಪನದ ಅನುಭವವಾಯಿತು ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮರೈಮಲೈ ಅಡಿಗಲ್ ಸಲೈ ಮತ್ತು ಕಾಮರಾಜ್ ಸಾಲೈಗೆ ಸಂಪರ್ಕ ಕಲ್ಪಿಸುವ ಸೇತುವೆ ನಿರ್ಮಾಣದ ಭಾಗವಾಗಿ ಕಾಲುವೆ ಬಳಿ ಪಿಡಬ್ಲ್ಯೂಡಿ ಕಾಮಗಾರಿ ನಡೆಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.
ಅಪಘಾತದ ವೇಳೆ ಮನೆ ಮತ್ತು ಸುತ್ತಮುತ್ತ ಯಾರೂ ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ ಎಂದು ಪಿಡಬ್ಲ್ಯುಡಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪುದುಚೇರಿಯ ಲೋಕೋಪಯೋಗಿ ಇಲಾಖೆ ಸಚಿವ ಕೆ.ಲಕ್ಷ್ಮೀನಾರಾಯಣ್ ಅಪಘಾತ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಘಟನೆಯ ಕುರಿತು ಪಿಡಬ್ಲ್ಯುಡಿ ಮತ್ತು ಕಂದಾಯ ಇಲಾಖೆ ವರದಿ ಸಲ್ಲಿಸಲಿದೆ. ಶೀಘ್ರವೇ ವಿಚಾರಣೆ ನಡೆಸಲಾಗುವುದು. ಮನೆ ಮಾಲೀಕರಿಗೆ ಪರಿಹಾರ ನೀಡುವ ಕುರಿತು ಸರಕಾರ ಚಿಂತನೆ ನಡೆಸಿದೆ ಎಂದು ಸಚಿವರು ಹೇಳಿದರು.
ಈ ಮಧ್ಯೆ ಎಐಎಡಿಎಂಕೆ ಪಕ್ಷವು ಘಟನಾ ಪ್ರದೇಶದಲ್ಲಿ ಪ್ರತಿಭಟನೆ ನಡೆಸಿದ್ದು, ಮನೆಯ ಮಾಲೀಕರಿಗೆ ಸರ್ಕಾರವು ಸೂಕ್ತ ಪರಿಹಾರವನ್ನು ನೀಡಬೇಕೆಂದು ಒತ್ತಾಯಿಸಿದೆ. ಗುತ್ತಿಗೆದಾರರ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಆರೋಪಿಸಿದ ಎಐಎಡಿಎಂಕೆ ಮುಖಂಡರು, ಪಿಡಬ್ಲ್ಯುಡಿ ಹೊಣೆಗಾರಿಕೆ ವಹಿಸಬೇಕು ಎಂದು ಆಗ್ರಹಿಸಿದರು.
A three-storey newly constructed house in neighbouring Aattupatti hamlet collapsed on Monday, official sources said. The house was vacant at the time of the incident, they said.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm