ಬ್ರೇಕಿಂಗ್ ನ್ಯೂಸ್
28-01-24 07:14 pm HK News Desk ದೇಶ - ವಿದೇಶ
ತೆಂಕಾಶಿ, ಜ 28: ತಮಿಳುನಾಡಿನ ತೆಂಕಾಶಿ ಜಿಲ್ಲೆಯ ಪುಲ್ಲಿಯಂಗುಡಿಯಲ್ಲಿ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಮೃತಪಟ್ಟಿದ್ದಾರೆ.
ಪ್ರಾಥಮಿಕ ಮೂಲಗಳ ಪ್ರಕಾರ ಜಿಲ್ಲೆಯ ಕುಟ್ರಾಲಂನಿಂದ ಬರುತ್ತಿದ್ದ ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ನಡೆದಿದೆ ಎನ್ನಲಾಗಿದೆ.
ಐವರು ಸ್ಥಳದಲ್ಲೇ ಮೃತಪಟ್ಟರೆ, ಒಬ್ಬರು ಪುಲ್ಲಿಯಂಗುಡಿ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರಿನಲ್ಲಿದ್ದ ದುರ್ದೈವಿಗಳು ಸತತ ಮೂರು ದಿನ ರಜೆ ಇದ್ದಿದ್ದರಿಂದ ಕುತ್ರಾಲಂಗೆ ವಾರಾಂತ್ಯ ಕಳೆಯಲು ತೆರಳಿದ್ದರು. ಅಲ್ಲಿಂದ ರಾತ್ರಿ ಪ್ರಯಾಣದಲ್ಲಿ ಮನೆಗೆ ವಾಪಸಾಗುತ್ತಿದ್ದಾಗ ತೆಂಕಾಶಿ ಜಿಲ್ಲೆಯಲ್ಲಿನ ಪುಲ್ಲಿಯಂಗುಡಿಯಲ್ಲಿ ಲಾರಿಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಘಟನೆಯಲ್ಲಿ ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಅವರನ್ನು ಕಾರ್ತಿಕ್, ವೇಲ್ ಮನೋಜ್, ಸುಬ್ರಮಣಿ, ಮನೋಹರನ್ ಮತ್ತು ಪೋತಿರಾಜ್ ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಇನ್ನೊಬ್ಬ ವ್ಯಕ್ತಿ, ಪುಲ್ಲಿಯಂಗುಡಿಯ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾನುವಾರ ನಸುಕಿನ 3.30ರ ಸುಮಾರಿಗೆ ಅಪಘಾತ ಸಂಭವಿಸಿದೆ. ಕಾರು ಚಲಾಯಿಸುತ್ತಿದ್ದ ಚಾಲಕ, ಚಾಲನೆಯಲ್ಲಿಯೇ ನಿದ್ರೆಗೆ ಜಾರಿದ್ದು ಅವಘಡಕ್ಕೆ ಕಾರಣ ಎಂದು ಪೊಲೀಸರು ಹೇಳಿದ್ದಾರೆ. ವೇಗವಾಗಿ ಸಾಗುತ್ತಿದ್ದ ಕಾರು, ಕೇರಳಕ್ಕೆ ಹೋಗುತ್ತಿದ್ದ ಸಿಮೆಂಟ್ ಲಾರಿಗೆ ಎದುರಿನಿಂದ ಡಿಕ್ಕಿ ಹೊಡೆದಿದೆ.
#WATCH | Tamil Nadu: Six people were killed in a road accident as a result of a collision between a cement lorry and a car near Pulliyangudi in Tenkasi district. Police present on the spot to probe the matter: District Police pic.twitter.com/BIGVPX6XrJ
— ANI (@ANI) January 28, 2024
Six people were killed in a road accident after a car collided with a cement truck on Sunday near Puliyangudi in the Tenkasi district of Tamil Nadu. A video shared by the news agency ANI, showed that police were present at the spot to conduct further investigation.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am