ಬ್ರೇಕಿಂಗ್ ನ್ಯೂಸ್
29-01-24 10:20 pm HK News Desk ದೇಶ - ವಿದೇಶ
ನವದೆಹಲಿ, ಜ.29: 56 ರಾಜ್ಯಸಭೆ ಸ್ಥಾನಗಳಿಗೆ ಫೆ.27ರಂದು ಚುನಾವಣೆ ನಡೆಸಲು ದಿನಾಂಕವನ್ನು ಭಾರತ ಚುನಾವಣೆ ಆಯೋಗ ಪ್ರಕಟಿಸಿದೆ. ಇದರಲ್ಲಿ ರಾಜ್ಯದಿಂದ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಅಂದು ಸಂಜೆಯೇ ಚುನಾವಣಾ ಫಲಿತಾಂಶ ಪ್ರಕಟ ಆಗಲಿದೆ. ವಿಧಾನಸಭೆಯಿಂದ ರಾಜ್ಯಸಭೆಗೆ ಚುನಾವಣೆ ನಡೆಯಲಿದ್ದು, ರಾಜ್ಯದಿಂದ ರಾಜೀವ್ ಚಂದ್ರಶೇಖರ್, ಜಿಸಿ ಚಂದ್ರಶೇಖರ್, ಎಲ್ ಹನುಮಂತಯ್ಯ, ನಸೀರ್ ಅಹಮದ್ ಅವರ ಅವಧಿ ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಈ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಒಟ್ಟು 15 ರಾಜ್ಯಗಳಿಂದ ಏಕಕಾಲದಲ್ಲಿ 56 ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ 9 ಮಂದಿ ಕೇಂದ್ರ ಸಚಿವರ ರಾಜ್ಯಸಭೆ ಅವಧಿ ಎಪ್ರಿಲ್ ವೇಳೆಗೆ ಮುಗಿಯಲಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸ್ಥಾನವೂ ಖಾಲಿಯಾಗಲಿದೆ.
ಕರ್ನಾಟಕ ಮಾತ್ರವಲ್ಲದೇ ಆಂಧ್ರ ಪ್ರದೇಶದ 3 ಸ್ಥಾನ, ಬಿಹಾರ್ 6 ಸ್ಥಾನ, ಗುಜರಾತ್ 4 ಸ್ಥಾನ, ಹರಿಯಾಣ, ಚತ್ತೀಸ್ಗಢ, ಹಿಮಾಚಲ ಪ್ರದೇಶ, ಉತ್ತರಾಖಂಡದಲ್ಲಿ ತಲಾ ಒಂದು ಸ್ಥಾನ, ಉತ್ತರ ಪ್ರದೇಶ 10 ಸ್ಥಾನ, ತೆಲಂಗಾಣ, ಒಡಿಸ್ಸಾ, ರಾಜಸ್ಥಾನದಲ್ಲಿ ಮೂರು ಸ್ಥಾನ, ಪಶ್ಚಿಮ ಬಂಗಾಳದಲ್ಲಿ 5 ಸ್ಥಾನ, ಮಹಾರಾಷ್ಟ್ರದಲ್ಲಿ 6 ಸ್ಥಾನ, ಮಧ್ಯ ಪ್ರದೇಶದಲ್ಲಿ 5 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆಯನ್ನು ಘೋಷಣೆ ಮಾಡಲಾಗಿದೆ.
ಕರ್ನಾಟಕ ವಿಧಾನಸಭೆಯ ಬಲ-ಬಲ ನೋಡುವುದಾದರೆ ಕಾಂಗ್ರೆಸ್ ಪಕ್ಷ ಇಬ್ಬರು ಪಕ್ಷೇತರ ಶಾಸಕರ ಬೆಂಬಲ ಸೇರಿ 137 ಸ್ಥಾನಗಳನ್ನು ಹೊಂದಿದೆ. ಬಿಜೆಪಿ 66 ಸ್ಥಾನ, ಜೆಡಿಎಸ್ 19 ಸ್ಥಾನಗಳನ್ನು ಹೊಂದಿದ್ದು, ಕಾಂಗ್ರೆಸ್ ಪಕ್ಷಕ್ಕೆ ರಾಜ್ಯಸಭಾ ಚುನಾವಣೆಯಲ್ಲಿ ಮೂವರು ಸಂಸದರನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶ ಹೊಂದಿದೆ.
The Election Commission on Monday notified elections to 56 Rajya Sabha seats that will be held on February 27. The retiree list includes BJP president J.P. Nadda, nine Union Ministers and former Prime Minister Manmohan Singh.
18-08-25 10:47 pm
Bangalore Correspondent
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
SIT, Dharmasthala Case, Pralhad Joshi: ಯಾರೋ ಅ...
18-08-25 01:25 pm
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am