ಬ್ರೇಕಿಂಗ್ ನ್ಯೂಸ್
31-01-24 11:07 pm HK News Desk ದೇಶ - ವಿದೇಶ
ರಾಂಚಿ, ಜ.31: ಭೂ ಹಗರಣದಲ್ಲಿ ಸಿಲುಕಿರುವ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ಸತತ 6 ಗಂಟೆಗಳ ಕಾಲ ವಿಚಾರಣೆ ಬಳಿಕ ಜಾರಿ ನಿರ್ದೇಶನಾಲಯ ಬಂಧಿಸಿದೆ.
ವಿಚಾರಣೆ ಆಗ್ತಿದ್ದಂತೆ ರಾಂಚಿಯ ಇಡಿ ಕಚೇರಿಯಲ್ಲೇ ಅಧಿಕಾರಿಗಳು ಬಂಧಿಸಿದ್ದಾರೆ. ಸರ್ಕಾರಿ ಹೆಸರಲ್ಲಿ ಭೂಮಿ ಖರೀದಿಸಿ ಮಾಫಿಯಾದವರಿಗೆ ಮಾರಾಟ ಮಾಡಿದ ಆರೋಪ ಹೊತ್ತಿರುವ ಹೇಮಂತ್ ಸೊರೇನ್ ವಿಚಾರಣೆ ವೇಳೆ ಸರಿಯಾದ ಮಾಹಿತಿ ನೀಡದ ಕಾರಣಕ್ಕೆ ಬಂಧಿಸಲಾಗಿದೆ.
7 ಸಲ ಜಾರ್ಖಂಡ್ ಸಿಎಂಗೆ ಇಡಿ ನೋಟಿಸ್
ಅಂದಾಜು 600 ಕೋಟಿ ರೂಪಾಯಿಗೂ ಹೆಚ್ಚು ಹಣ ಕಿಕ್ಬ್ಯಾಕ್ ಆರೋಪದಡಿ 14 ಜನರನ್ನ ಇಡಿ ಬಂಧಿಸಿ ವಿಚಾರಣೆ ನಡೆಸಿತ್ತು. ವಿಚಾರಣೆಯಲ್ಲಿ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಅವರೇ ಹಗರಣದ ಪ್ರಮುಖ ಪಾತ್ರಧಾರಿ ಎಂದು ಇಡಿ ನಿರ್ಧಾರಕ್ಕೆ ಬಂದಿತ್ತು. ಇದೇ ವೇಳೆ, ಜಾರ್ಖಂಡ್ ಮುಖ್ಯಮಂತ್ರಿಗೆ ವಿಚಾರಣೆಗೆ ಹಾಜರಾಗಲು ಏಳು ಬಾರಿ ನೋಟಿಸ್ ಕೊಟ್ಟರೂ ಹೋಗಿರಲಿಲ್ಲ. ಇವತ್ತು ವಿಚಾರಣೆಗೆ ಬಂದ ಹೇಮಂತ್ ಸುರೇನ್ ಅವರನ್ನ ಅಧಿಕೃತವಾಗಿ ಇಡಿ ಬಂಧಿಸಿದೆ.
ಚಂಪೈ ಸೊರೇನ್ ನೂತನ ಸಿಎಂ
ಇದರ ಬೆನ್ನಲ್ಲೇ ಹೇಮಂತ್ ಸೊರೆನ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೇಮಂತ್ ಸೊರೇನ್ ತನ್ನ ಪುತ್ರ ಅಥವಾ ಪತ್ನಿಗೆ ಸಿಎಂ ಪಟ್ಟ ನೀಡಬಹುದು ಎನ್ನಲಾಗುತ್ತಿತ್ತು. ಆದರೆ ಕೊನೆ ಕ್ಷಣದಲ್ಲಿ ಹೇಮಂತ್ ಸೊರೇನ್ ಸಂಪುಟದಲ್ಲಿ ಸಾರಿಗೆ ಸಚಿವರಾಗಿರುವ ಚಂಪೈ ಸೊರೆನ್ ಅವರನ್ನು ನೂತನ ಸಿಎಂ ಆಗಲಿದ್ದಾರೆ ಎಂದು ಜಾರ್ಖಂಡ್ ಸಚಿವ ಅಲಂಗೀರ್ ಮಾಹಿತಿ ನೀಡಿದ್ದಾರೆ.
Jharkhand's Hemant Soren became the third state chief minister to be arrested after the Enforcement Directorate took him into custody in a money laundering case linked to an alleged land scam on Wednesday.
07-10-25 11:20 pm
Bangalore Correspondent
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
ದಸರಾ ರಜಾ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ; 10 ದಿ...
07-10-25 05:23 pm
07-10-25 11:16 pm
HK News Desk
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
07-10-25 11:14 pm
Mangalore Correspondent
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
07-10-25 10:13 pm
Mangalore Correspondent
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm