ಬ್ರೇಕಿಂಗ್ ನ್ಯೂಸ್
31-01-24 11:07 pm HK News Desk ದೇಶ - ವಿದೇಶ
ರಾಂಚಿ, ಜ.31: ಭೂ ಹಗರಣದಲ್ಲಿ ಸಿಲುಕಿರುವ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ಸತತ 6 ಗಂಟೆಗಳ ಕಾಲ ವಿಚಾರಣೆ ಬಳಿಕ ಜಾರಿ ನಿರ್ದೇಶನಾಲಯ ಬಂಧಿಸಿದೆ.
ವಿಚಾರಣೆ ಆಗ್ತಿದ್ದಂತೆ ರಾಂಚಿಯ ಇಡಿ ಕಚೇರಿಯಲ್ಲೇ ಅಧಿಕಾರಿಗಳು ಬಂಧಿಸಿದ್ದಾರೆ. ಸರ್ಕಾರಿ ಹೆಸರಲ್ಲಿ ಭೂಮಿ ಖರೀದಿಸಿ ಮಾಫಿಯಾದವರಿಗೆ ಮಾರಾಟ ಮಾಡಿದ ಆರೋಪ ಹೊತ್ತಿರುವ ಹೇಮಂತ್ ಸೊರೇನ್ ವಿಚಾರಣೆ ವೇಳೆ ಸರಿಯಾದ ಮಾಹಿತಿ ನೀಡದ ಕಾರಣಕ್ಕೆ ಬಂಧಿಸಲಾಗಿದೆ.
7 ಸಲ ಜಾರ್ಖಂಡ್ ಸಿಎಂಗೆ ಇಡಿ ನೋಟಿಸ್
ಅಂದಾಜು 600 ಕೋಟಿ ರೂಪಾಯಿಗೂ ಹೆಚ್ಚು ಹಣ ಕಿಕ್ಬ್ಯಾಕ್ ಆರೋಪದಡಿ 14 ಜನರನ್ನ ಇಡಿ ಬಂಧಿಸಿ ವಿಚಾರಣೆ ನಡೆಸಿತ್ತು. ವಿಚಾರಣೆಯಲ್ಲಿ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಅವರೇ ಹಗರಣದ ಪ್ರಮುಖ ಪಾತ್ರಧಾರಿ ಎಂದು ಇಡಿ ನಿರ್ಧಾರಕ್ಕೆ ಬಂದಿತ್ತು. ಇದೇ ವೇಳೆ, ಜಾರ್ಖಂಡ್ ಮುಖ್ಯಮಂತ್ರಿಗೆ ವಿಚಾರಣೆಗೆ ಹಾಜರಾಗಲು ಏಳು ಬಾರಿ ನೋಟಿಸ್ ಕೊಟ್ಟರೂ ಹೋಗಿರಲಿಲ್ಲ. ಇವತ್ತು ವಿಚಾರಣೆಗೆ ಬಂದ ಹೇಮಂತ್ ಸುರೇನ್ ಅವರನ್ನ ಅಧಿಕೃತವಾಗಿ ಇಡಿ ಬಂಧಿಸಿದೆ.
ಚಂಪೈ ಸೊರೇನ್ ನೂತನ ಸಿಎಂ
ಇದರ ಬೆನ್ನಲ್ಲೇ ಹೇಮಂತ್ ಸೊರೆನ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೇಮಂತ್ ಸೊರೇನ್ ತನ್ನ ಪುತ್ರ ಅಥವಾ ಪತ್ನಿಗೆ ಸಿಎಂ ಪಟ್ಟ ನೀಡಬಹುದು ಎನ್ನಲಾಗುತ್ತಿತ್ತು. ಆದರೆ ಕೊನೆ ಕ್ಷಣದಲ್ಲಿ ಹೇಮಂತ್ ಸೊರೇನ್ ಸಂಪುಟದಲ್ಲಿ ಸಾರಿಗೆ ಸಚಿವರಾಗಿರುವ ಚಂಪೈ ಸೊರೆನ್ ಅವರನ್ನು ನೂತನ ಸಿಎಂ ಆಗಲಿದ್ದಾರೆ ಎಂದು ಜಾರ್ಖಂಡ್ ಸಚಿವ ಅಲಂಗೀರ್ ಮಾಹಿತಿ ನೀಡಿದ್ದಾರೆ.
Jharkhand's Hemant Soren became the third state chief minister to be arrested after the Enforcement Directorate took him into custody in a money laundering case linked to an alleged land scam on Wednesday.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm