ಬ್ರೇಕಿಂಗ್ ನ್ಯೂಸ್
31-01-24 11:07 pm HK News Desk ದೇಶ - ವಿದೇಶ
ರಾಂಚಿ, ಜ.31: ಭೂ ಹಗರಣದಲ್ಲಿ ಸಿಲುಕಿರುವ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ಸತತ 6 ಗಂಟೆಗಳ ಕಾಲ ವಿಚಾರಣೆ ಬಳಿಕ ಜಾರಿ ನಿರ್ದೇಶನಾಲಯ ಬಂಧಿಸಿದೆ.
ವಿಚಾರಣೆ ಆಗ್ತಿದ್ದಂತೆ ರಾಂಚಿಯ ಇಡಿ ಕಚೇರಿಯಲ್ಲೇ ಅಧಿಕಾರಿಗಳು ಬಂಧಿಸಿದ್ದಾರೆ. ಸರ್ಕಾರಿ ಹೆಸರಲ್ಲಿ ಭೂಮಿ ಖರೀದಿಸಿ ಮಾಫಿಯಾದವರಿಗೆ ಮಾರಾಟ ಮಾಡಿದ ಆರೋಪ ಹೊತ್ತಿರುವ ಹೇಮಂತ್ ಸೊರೇನ್ ವಿಚಾರಣೆ ವೇಳೆ ಸರಿಯಾದ ಮಾಹಿತಿ ನೀಡದ ಕಾರಣಕ್ಕೆ ಬಂಧಿಸಲಾಗಿದೆ.
7 ಸಲ ಜಾರ್ಖಂಡ್ ಸಿಎಂಗೆ ಇಡಿ ನೋಟಿಸ್
ಅಂದಾಜು 600 ಕೋಟಿ ರೂಪಾಯಿಗೂ ಹೆಚ್ಚು ಹಣ ಕಿಕ್ಬ್ಯಾಕ್ ಆರೋಪದಡಿ 14 ಜನರನ್ನ ಇಡಿ ಬಂಧಿಸಿ ವಿಚಾರಣೆ ನಡೆಸಿತ್ತು. ವಿಚಾರಣೆಯಲ್ಲಿ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಅವರೇ ಹಗರಣದ ಪ್ರಮುಖ ಪಾತ್ರಧಾರಿ ಎಂದು ಇಡಿ ನಿರ್ಧಾರಕ್ಕೆ ಬಂದಿತ್ತು. ಇದೇ ವೇಳೆ, ಜಾರ್ಖಂಡ್ ಮುಖ್ಯಮಂತ್ರಿಗೆ ವಿಚಾರಣೆಗೆ ಹಾಜರಾಗಲು ಏಳು ಬಾರಿ ನೋಟಿಸ್ ಕೊಟ್ಟರೂ ಹೋಗಿರಲಿಲ್ಲ. ಇವತ್ತು ವಿಚಾರಣೆಗೆ ಬಂದ ಹೇಮಂತ್ ಸುರೇನ್ ಅವರನ್ನ ಅಧಿಕೃತವಾಗಿ ಇಡಿ ಬಂಧಿಸಿದೆ.
ಚಂಪೈ ಸೊರೇನ್ ನೂತನ ಸಿಎಂ
ಇದರ ಬೆನ್ನಲ್ಲೇ ಹೇಮಂತ್ ಸೊರೆನ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೇಮಂತ್ ಸೊರೇನ್ ತನ್ನ ಪುತ್ರ ಅಥವಾ ಪತ್ನಿಗೆ ಸಿಎಂ ಪಟ್ಟ ನೀಡಬಹುದು ಎನ್ನಲಾಗುತ್ತಿತ್ತು. ಆದರೆ ಕೊನೆ ಕ್ಷಣದಲ್ಲಿ ಹೇಮಂತ್ ಸೊರೇನ್ ಸಂಪುಟದಲ್ಲಿ ಸಾರಿಗೆ ಸಚಿವರಾಗಿರುವ ಚಂಪೈ ಸೊರೆನ್ ಅವರನ್ನು ನೂತನ ಸಿಎಂ ಆಗಲಿದ್ದಾರೆ ಎಂದು ಜಾರ್ಖಂಡ್ ಸಚಿವ ಅಲಂಗೀರ್ ಮಾಹಿತಿ ನೀಡಿದ್ದಾರೆ.
Jharkhand's Hemant Soren became the third state chief minister to be arrested after the Enforcement Directorate took him into custody in a money laundering case linked to an alleged land scam on Wednesday.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am