ಬ್ರೇಕಿಂಗ್ ನ್ಯೂಸ್
31-01-24 11:07 pm HK News Desk ದೇಶ - ವಿದೇಶ
ರಾಂಚಿ, ಜ.31: ಭೂ ಹಗರಣದಲ್ಲಿ ಸಿಲುಕಿರುವ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ಸತತ 6 ಗಂಟೆಗಳ ಕಾಲ ವಿಚಾರಣೆ ಬಳಿಕ ಜಾರಿ ನಿರ್ದೇಶನಾಲಯ ಬಂಧಿಸಿದೆ.
ವಿಚಾರಣೆ ಆಗ್ತಿದ್ದಂತೆ ರಾಂಚಿಯ ಇಡಿ ಕಚೇರಿಯಲ್ಲೇ ಅಧಿಕಾರಿಗಳು ಬಂಧಿಸಿದ್ದಾರೆ. ಸರ್ಕಾರಿ ಹೆಸರಲ್ಲಿ ಭೂಮಿ ಖರೀದಿಸಿ ಮಾಫಿಯಾದವರಿಗೆ ಮಾರಾಟ ಮಾಡಿದ ಆರೋಪ ಹೊತ್ತಿರುವ ಹೇಮಂತ್ ಸೊರೇನ್ ವಿಚಾರಣೆ ವೇಳೆ ಸರಿಯಾದ ಮಾಹಿತಿ ನೀಡದ ಕಾರಣಕ್ಕೆ ಬಂಧಿಸಲಾಗಿದೆ.
7 ಸಲ ಜಾರ್ಖಂಡ್ ಸಿಎಂಗೆ ಇಡಿ ನೋಟಿಸ್
ಅಂದಾಜು 600 ಕೋಟಿ ರೂಪಾಯಿಗೂ ಹೆಚ್ಚು ಹಣ ಕಿಕ್ಬ್ಯಾಕ್ ಆರೋಪದಡಿ 14 ಜನರನ್ನ ಇಡಿ ಬಂಧಿಸಿ ವಿಚಾರಣೆ ನಡೆಸಿತ್ತು. ವಿಚಾರಣೆಯಲ್ಲಿ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಅವರೇ ಹಗರಣದ ಪ್ರಮುಖ ಪಾತ್ರಧಾರಿ ಎಂದು ಇಡಿ ನಿರ್ಧಾರಕ್ಕೆ ಬಂದಿತ್ತು. ಇದೇ ವೇಳೆ, ಜಾರ್ಖಂಡ್ ಮುಖ್ಯಮಂತ್ರಿಗೆ ವಿಚಾರಣೆಗೆ ಹಾಜರಾಗಲು ಏಳು ಬಾರಿ ನೋಟಿಸ್ ಕೊಟ್ಟರೂ ಹೋಗಿರಲಿಲ್ಲ. ಇವತ್ತು ವಿಚಾರಣೆಗೆ ಬಂದ ಹೇಮಂತ್ ಸುರೇನ್ ಅವರನ್ನ ಅಧಿಕೃತವಾಗಿ ಇಡಿ ಬಂಧಿಸಿದೆ.
ಚಂಪೈ ಸೊರೇನ್ ನೂತನ ಸಿಎಂ
ಇದರ ಬೆನ್ನಲ್ಲೇ ಹೇಮಂತ್ ಸೊರೆನ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೇಮಂತ್ ಸೊರೇನ್ ತನ್ನ ಪುತ್ರ ಅಥವಾ ಪತ್ನಿಗೆ ಸಿಎಂ ಪಟ್ಟ ನೀಡಬಹುದು ಎನ್ನಲಾಗುತ್ತಿತ್ತು. ಆದರೆ ಕೊನೆ ಕ್ಷಣದಲ್ಲಿ ಹೇಮಂತ್ ಸೊರೇನ್ ಸಂಪುಟದಲ್ಲಿ ಸಾರಿಗೆ ಸಚಿವರಾಗಿರುವ ಚಂಪೈ ಸೊರೆನ್ ಅವರನ್ನು ನೂತನ ಸಿಎಂ ಆಗಲಿದ್ದಾರೆ ಎಂದು ಜಾರ್ಖಂಡ್ ಸಚಿವ ಅಲಂಗೀರ್ ಮಾಹಿತಿ ನೀಡಿದ್ದಾರೆ.
Jharkhand's Hemant Soren became the third state chief minister to be arrested after the Enforcement Directorate took him into custody in a money laundering case linked to an alleged land scam on Wednesday.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am