ಬ್ರೇಕಿಂಗ್ ನ್ಯೂಸ್
23-11-20 11:23 am Headline Karnataka News Network ದೇಶ - ವಿದೇಶ
ಜೋಹಾನ್ಸಬರ್ಗ್, ನವೆಂಬರ್ 23 : ಮಹಾತ್ಮ ಗಾಂಧೀಜಿ ಅವರ ಮರಿಮೊಮ್ಮಗ ಸತೀಶ್ ಧುಪೆಲಿಯಾ ಕೊರೊನಾ ವೈರಸ್ ಗೆ ಸೌಥ್ ಆಫ್ರಿಕಾದಲ್ಲಿ ಬಲಿಯಾಗಿದ್ದಾರೆ. ಮೂರು ದಿನಗಳ ನಂತರ ಸತೀಶ್ ಧುಪೆಲಿಯಾ ತಮ್ಮ 66ನೇ ಹುಟ್ಟುಹಬ್ಬ ಆಚರಿಸಿಕೊಳ್ಳುವರಿದ್ದರು. ಸತೀಶ್ ಅವರ ಸೋದರಿ ಉಮಾ ಧುಪೆಲಿಯಾ ಸೋದರನ ಸಾವನ್ನು ಖಚಿತಪಡಿಸಿದ್ದಾರೆ.
ಕಳೆದ ಒಂದು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನನ್ನ ಪ್ರೀತಿಯ ಅಣ್ಣ ನಮ್ಮನ್ನು ಅಗಲಿದ್ದಾನೆ. ನ್ಯೂಮೇನಿಯಾ ಆಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೇ ವೇಳೆ ಅವರಿಗೆ ಕೋವಿಡ್-19 ಸೋಂಕು ಸಹ ತಗುಲಿತ್ತು. ಚಿಕಿತ್ಸೆ ಪಡೆಯುತ್ತಿದ್ದ ಸೋದದ ಕಾರ್ಡಿಯಾಕ್ ಅರೆಸ್ಟ್ ನಿಂದ ಭಾನುವಾರ ಸಂಜೆ ನಿಧನರಾಗಿದ್ದಾರೆ ಎಂದು ಉಮಾ ಧುಪೆಲಿಯಾ ಹೇಳಿದ್ದಾರೆ.
ಸತೀಶ್ ಅವರ ಇನ್ನೋರ್ವ ಸೋದರಿ ಕೀರ್ತಿ ಮೆನನ್ ಜೊಹಾನ್ಸಬರ್ಗ್ ನಲ್ಲಿ ವಾಸವಾಗಿದ್ದಾರೆ. ಗಾಂಧೀಜಿ ಅವರ ಸ್ಮರಾಣರ್ಥವಾಗಿ ಕೈಗೊಂಡ ಪ್ರೊಜೆಕ್ಟ್ ಗಳಲ್ಲಿ ಕೀರ್ತಿ ಮೆನನ್ ತೊಡಗಿಕೊಂಡಿದ್ದಾರೆ.
Satish Dhupelia, the South African great-grandson of Mahatma Gandhi, succumbed to COVID-19 complications in Johannesburg on Sunday, three days after his 66th birthday, a family member said.
22-08-26 11:10 am
HK News Staffer
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm