ಬ್ರೇಕಿಂಗ್ ನ್ಯೂಸ್
23-11-20 11:23 am Headline Karnataka News Network ದೇಶ - ವಿದೇಶ
ಜೋಹಾನ್ಸಬರ್ಗ್, ನವೆಂಬರ್ 23 : ಮಹಾತ್ಮ ಗಾಂಧೀಜಿ ಅವರ ಮರಿಮೊಮ್ಮಗ ಸತೀಶ್ ಧುಪೆಲಿಯಾ ಕೊರೊನಾ ವೈರಸ್ ಗೆ ಸೌಥ್ ಆಫ್ರಿಕಾದಲ್ಲಿ ಬಲಿಯಾಗಿದ್ದಾರೆ. ಮೂರು ದಿನಗಳ ನಂತರ ಸತೀಶ್ ಧುಪೆಲಿಯಾ ತಮ್ಮ 66ನೇ ಹುಟ್ಟುಹಬ್ಬ ಆಚರಿಸಿಕೊಳ್ಳುವರಿದ್ದರು. ಸತೀಶ್ ಅವರ ಸೋದರಿ ಉಮಾ ಧುಪೆಲಿಯಾ ಸೋದರನ ಸಾವನ್ನು ಖಚಿತಪಡಿಸಿದ್ದಾರೆ.
ಕಳೆದ ಒಂದು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನನ್ನ ಪ್ರೀತಿಯ ಅಣ್ಣ ನಮ್ಮನ್ನು ಅಗಲಿದ್ದಾನೆ. ನ್ಯೂಮೇನಿಯಾ ಆಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೇ ವೇಳೆ ಅವರಿಗೆ ಕೋವಿಡ್-19 ಸೋಂಕು ಸಹ ತಗುಲಿತ್ತು. ಚಿಕಿತ್ಸೆ ಪಡೆಯುತ್ತಿದ್ದ ಸೋದದ ಕಾರ್ಡಿಯಾಕ್ ಅರೆಸ್ಟ್ ನಿಂದ ಭಾನುವಾರ ಸಂಜೆ ನಿಧನರಾಗಿದ್ದಾರೆ ಎಂದು ಉಮಾ ಧುಪೆಲಿಯಾ ಹೇಳಿದ್ದಾರೆ.
ಸತೀಶ್ ಅವರ ಇನ್ನೋರ್ವ ಸೋದರಿ ಕೀರ್ತಿ ಮೆನನ್ ಜೊಹಾನ್ಸಬರ್ಗ್ ನಲ್ಲಿ ವಾಸವಾಗಿದ್ದಾರೆ. ಗಾಂಧೀಜಿ ಅವರ ಸ್ಮರಾಣರ್ಥವಾಗಿ ಕೈಗೊಂಡ ಪ್ರೊಜೆಕ್ಟ್ ಗಳಲ್ಲಿ ಕೀರ್ತಿ ಮೆನನ್ ತೊಡಗಿಕೊಂಡಿದ್ದಾರೆ.
Satish Dhupelia, the South African great-grandson of Mahatma Gandhi, succumbed to COVID-19 complications in Johannesburg on Sunday, three days after his 66th birthday, a family member said.
06-10-25 05:27 pm
HK News Desk
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
06-10-25 04:57 pm
Mangalore Correspondent
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm