ಬ್ರೇಕಿಂಗ್ ನ್ಯೂಸ್
02-02-24 11:21 am HK News Desk ದೇಶ - ವಿದೇಶ
ಅಮೆರಿಕ, ಫೆ 02: ಓಹಿಯೋದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ನ್ಯೂಯಾರ್ಕ್ನಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್ ಕಚೇರಿ ಗುರುವಾರ ಖಚಿತಪಡಿಸಿದೆ. ಶ್ರೇಯಸ್ ರೆಡ್ಡಿ ಬೆನಿಗೇರಿ ಮೃತಪಟ್ಟ ವಿದ್ಯಾರ್ಥಿ. ರೆಡ್ಡಿ ಸಿನ್ಸಿನಾಟಿಯ ಲಿಂಡ್ನರ್ ಸ್ಕೂಲ್ ಆಫ್ ಬ್ಯುಸಿನೆಸ್ನಲ್ಲಿ ವ್ಯಾಸಂಗ ಮಾಡುತ್ತಿದ್ದರು.
ನ್ಯೂಯಾರ್ಕ್ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪ್ರಕರಣದಲ್ಲಿ ಯಾವುದೇ ಕೈವಾಡದ ಶಂಕೆ ಸದ್ಯಕ್ಕಿಲ್ಲ. ಶ್ರೇಯಸ್ ರೆಡ್ಡಿ ಸಾವು ನಮಗೆ ದುಃಖ ತಂದಿದೆ ಎಂದು ಕಾನ್ಸುಲೇಟ್ ಜನರಲ್ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದೆ.

ಕಾನ್ಸುಲೇಟ್ ಕಚೇರಿ ಶ್ರೇಯಸ್ ಕುಟುಂಬವನ್ನು ಸಂಪರ್ಕಿಸಿದ್ದು, ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲಾಗುತ್ತಿದೆ. ಭಾರತದಲ್ಲಿರುವ ಅವರ ಕುಟುಂಬಕ್ಕೆ ಮಾಹಿತಿ ನೀಡಿಲಾಗಿದೆ. ತಂದೆ ಶೀಘ್ರವೇ ಭಾರತದಿಂದ ಆಗಮಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಈ ವಾರದ ಆರಂಭದಲ್ಲಿ, ಪರ್ಡ್ಯೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ನೀಲ್ ಆಚಾರ್ಯ ಶವವಾಗಿ ಪತ್ತೆಯಾಗಿದ್ದರು. ಭಾನುವಾರದಿಂದ ನೀಲ್ ನಾಪತ್ತೆಯಾಗಿದ್ದರು ಇದಾದ ಗಂಟೆಗಳ ನಂತರ, ವಿಶ್ವವಿದ್ಯಾನಿಲಯ ಕ್ಯಾಂಪಸ್ನಲ್ಲಿ ನೀಲ್ ಶವ ಪತ್ತೆಯಾಗಿತ್ತು.
ಇನ್ನೊಂದು ಪ್ರಕರಣದಲ್ಲಿ ಹರಿಯಾಣದ ಪಂಚಕುಲದ ನಿವಾಸಿ ವಿವೇಕ್ ಸೈನಿ ಅವರನ್ನು ಜನವರಿ 16 ರಂದು ಜಾರ್ಜಿಯಾದ ಲಿಥೋನಿಯಾದಲ್ಲಿ ನಿರಾಶ್ರಿತ ವ್ಯಕ್ತಿಯೊಬ್ಬ ಸುತ್ತಿಗೆಯಿಂದ ತಲೆಗೆ ಬಡಿದು ಸಾಯಿಸಿದ್ದ.
In a third such incident in weeks, an Indian-American student was found dead in Ohio, the Consulate General of India in New York said on Thursday, adding that that foul play is not suspected at this stage.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm