ಬ್ರೇಕಿಂಗ್ ನ್ಯೂಸ್
02-02-24 11:21 am HK News Desk ದೇಶ - ವಿದೇಶ
ಅಮೆರಿಕ, ಫೆ 02: ಓಹಿಯೋದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ನ್ಯೂಯಾರ್ಕ್ನಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್ ಕಚೇರಿ ಗುರುವಾರ ಖಚಿತಪಡಿಸಿದೆ. ಶ್ರೇಯಸ್ ರೆಡ್ಡಿ ಬೆನಿಗೇರಿ ಮೃತಪಟ್ಟ ವಿದ್ಯಾರ್ಥಿ. ರೆಡ್ಡಿ ಸಿನ್ಸಿನಾಟಿಯ ಲಿಂಡ್ನರ್ ಸ್ಕೂಲ್ ಆಫ್ ಬ್ಯುಸಿನೆಸ್ನಲ್ಲಿ ವ್ಯಾಸಂಗ ಮಾಡುತ್ತಿದ್ದರು.
ನ್ಯೂಯಾರ್ಕ್ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪ್ರಕರಣದಲ್ಲಿ ಯಾವುದೇ ಕೈವಾಡದ ಶಂಕೆ ಸದ್ಯಕ್ಕಿಲ್ಲ. ಶ್ರೇಯಸ್ ರೆಡ್ಡಿ ಸಾವು ನಮಗೆ ದುಃಖ ತಂದಿದೆ ಎಂದು ಕಾನ್ಸುಲೇಟ್ ಜನರಲ್ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದೆ.

ಕಾನ್ಸುಲೇಟ್ ಕಚೇರಿ ಶ್ರೇಯಸ್ ಕುಟುಂಬವನ್ನು ಸಂಪರ್ಕಿಸಿದ್ದು, ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲಾಗುತ್ತಿದೆ. ಭಾರತದಲ್ಲಿರುವ ಅವರ ಕುಟುಂಬಕ್ಕೆ ಮಾಹಿತಿ ನೀಡಿಲಾಗಿದೆ. ತಂದೆ ಶೀಘ್ರವೇ ಭಾರತದಿಂದ ಆಗಮಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಈ ವಾರದ ಆರಂಭದಲ್ಲಿ, ಪರ್ಡ್ಯೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ನೀಲ್ ಆಚಾರ್ಯ ಶವವಾಗಿ ಪತ್ತೆಯಾಗಿದ್ದರು. ಭಾನುವಾರದಿಂದ ನೀಲ್ ನಾಪತ್ತೆಯಾಗಿದ್ದರು ಇದಾದ ಗಂಟೆಗಳ ನಂತರ, ವಿಶ್ವವಿದ್ಯಾನಿಲಯ ಕ್ಯಾಂಪಸ್ನಲ್ಲಿ ನೀಲ್ ಶವ ಪತ್ತೆಯಾಗಿತ್ತು.
ಇನ್ನೊಂದು ಪ್ರಕರಣದಲ್ಲಿ ಹರಿಯಾಣದ ಪಂಚಕುಲದ ನಿವಾಸಿ ವಿವೇಕ್ ಸೈನಿ ಅವರನ್ನು ಜನವರಿ 16 ರಂದು ಜಾರ್ಜಿಯಾದ ಲಿಥೋನಿಯಾದಲ್ಲಿ ನಿರಾಶ್ರಿತ ವ್ಯಕ್ತಿಯೊಬ್ಬ ಸುತ್ತಿಗೆಯಿಂದ ತಲೆಗೆ ಬಡಿದು ಸಾಯಿಸಿದ್ದ.
In a third such incident in weeks, an Indian-American student was found dead in Ohio, the Consulate General of India in New York said on Thursday, adding that that foul play is not suspected at this stage.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm