ಬ್ರೇಕಿಂಗ್ ನ್ಯೂಸ್
02-02-24 11:21 am HK News Desk ದೇಶ - ವಿದೇಶ
ಅಮೆರಿಕ, ಫೆ 02: ಓಹಿಯೋದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ನ್ಯೂಯಾರ್ಕ್ನಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್ ಕಚೇರಿ ಗುರುವಾರ ಖಚಿತಪಡಿಸಿದೆ. ಶ್ರೇಯಸ್ ರೆಡ್ಡಿ ಬೆನಿಗೇರಿ ಮೃತಪಟ್ಟ ವಿದ್ಯಾರ್ಥಿ. ರೆಡ್ಡಿ ಸಿನ್ಸಿನಾಟಿಯ ಲಿಂಡ್ನರ್ ಸ್ಕೂಲ್ ಆಫ್ ಬ್ಯುಸಿನೆಸ್ನಲ್ಲಿ ವ್ಯಾಸಂಗ ಮಾಡುತ್ತಿದ್ದರು.
ನ್ಯೂಯಾರ್ಕ್ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪ್ರಕರಣದಲ್ಲಿ ಯಾವುದೇ ಕೈವಾಡದ ಶಂಕೆ ಸದ್ಯಕ್ಕಿಲ್ಲ. ಶ್ರೇಯಸ್ ರೆಡ್ಡಿ ಸಾವು ನಮಗೆ ದುಃಖ ತಂದಿದೆ ಎಂದು ಕಾನ್ಸುಲೇಟ್ ಜನರಲ್ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದೆ.

ಕಾನ್ಸುಲೇಟ್ ಕಚೇರಿ ಶ್ರೇಯಸ್ ಕುಟುಂಬವನ್ನು ಸಂಪರ್ಕಿಸಿದ್ದು, ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲಾಗುತ್ತಿದೆ. ಭಾರತದಲ್ಲಿರುವ ಅವರ ಕುಟುಂಬಕ್ಕೆ ಮಾಹಿತಿ ನೀಡಿಲಾಗಿದೆ. ತಂದೆ ಶೀಘ್ರವೇ ಭಾರತದಿಂದ ಆಗಮಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಈ ವಾರದ ಆರಂಭದಲ್ಲಿ, ಪರ್ಡ್ಯೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ನೀಲ್ ಆಚಾರ್ಯ ಶವವಾಗಿ ಪತ್ತೆಯಾಗಿದ್ದರು. ಭಾನುವಾರದಿಂದ ನೀಲ್ ನಾಪತ್ತೆಯಾಗಿದ್ದರು ಇದಾದ ಗಂಟೆಗಳ ನಂತರ, ವಿಶ್ವವಿದ್ಯಾನಿಲಯ ಕ್ಯಾಂಪಸ್ನಲ್ಲಿ ನೀಲ್ ಶವ ಪತ್ತೆಯಾಗಿತ್ತು.
ಇನ್ನೊಂದು ಪ್ರಕರಣದಲ್ಲಿ ಹರಿಯಾಣದ ಪಂಚಕುಲದ ನಿವಾಸಿ ವಿವೇಕ್ ಸೈನಿ ಅವರನ್ನು ಜನವರಿ 16 ರಂದು ಜಾರ್ಜಿಯಾದ ಲಿಥೋನಿಯಾದಲ್ಲಿ ನಿರಾಶ್ರಿತ ವ್ಯಕ್ತಿಯೊಬ್ಬ ಸುತ್ತಿಗೆಯಿಂದ ತಲೆಗೆ ಬಡಿದು ಸಾಯಿಸಿದ್ದ.
In a third such incident in weeks, an Indian-American student was found dead in Ohio, the Consulate General of India in New York said on Thursday, adding that that foul play is not suspected at this stage.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm