ಬ್ರೇಕಿಂಗ್ ನ್ಯೂಸ್
03-02-24 01:43 pm HK News Desk ದೇಶ - ವಿದೇಶ
ಮುಂಬೈ, ಫೆ.3: ಗರ್ಭನಾಳ ಕ್ಯಾನ್ಸರ್ ನಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದ್ದ ಬಾಲಿವುಡ್ ನಟಿ ಪೂನಂ ಪಾಂಡೆ, ತಾನು ಸತ್ತಿಲ್ಲ, ಶಾಕ್ ಕೊಡುವುದಕ್ಕಷ್ಟೇ ಸಾವಿನ ಸುದ್ದಿ ಹಬ್ಬಿಸಿದ್ದಾಗಿ ತಿಳಿಸಿದ್ದಾರೆ.
ನನ್ನ ಸಾವಿನಿಂದ ಬೇಸರದಲ್ಲಿದ್ದವರಿಗೆ ನಾನು ಕ್ಷಮೆ ಕೇಳುತ್ತೇನೆ. ನಾನು ಹಾಗೆ ಮಾಡಿದ್ದು ನಿಮಗೆಲ್ಲರಿಗೂ ಶಾಕ್ ಕೊಡುವುದಕ್ಕೆ ಮಾತ್ರ ಎಂದು ನಟಿ ಪೂನಂ ಪಾಂಡೆ ವಿಡಿಯೋ ಶೇರ್ ಮಾಡಿದ್ದಾರೆ. ಸರ್ವಿಕಲ್ ಕ್ಯಾನ್ಸರ್ ಬಗ್ಗೆ ನಾವು ಮಾತನಾಡಬೇಕಾಗಿದೆ. ಆದರೆ ಯಾರೂ ಇದರ ಬಗ್ಗೆ ಮಾತನಾಡುತ್ತಿರಲಿಲ್ಲ. ಈ ರೋಗಕ್ಕೆ ಅಟೆನ್ಶನ್ ಬೇಕಾಗಿತ್ತು. ಇದಕ್ಕಾಗಿ ಈ ರೀತಿ ಸುದ್ದಿ ಹಬ್ಬಿಸಬೇಕಾಯ್ತು ಎಂದಿದ್ದಾರೆ.

ಈ ರೋಗದ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಸಾಧ್ಯವಾಯಿತು ಎನ್ನುವುದರಲ್ಲಿ ನನಗೆ ಖುಷಿ ಇದೆ. ಸರ್ವಿಕಲ್ ಕ್ಯಾನ್ಸರ್ಗಾಗಿ ನಾನು ನನ್ನ ಸಾವನ್ನು ಫೇಕ್ ಮಾಡಿದೆ ಎಂದಿದ್ದಾರೆ. ಇದು ಸೈಲೆಂಟ್ ಆಗಿ ನಮ್ಮ ಜೀವವನ್ನು ತೆಗೆಯುವ ಒಂದು ರೋಗ. ನನ್ನ ಸಾವಿನ ಸುದ್ದಿ ಮಾಡಿರುವ ಪರಿಣಾಮದ ಬಗ್ಗೆ ನನಗೆ ಹೆಮ್ಮೆ ಇದೆ ಎಂದು ನಟಿ ಹೇಳಿದ್ದಾರೆ. ಪೂನಂ ಪಾಂಡೆ ಸಾವಿನ ಸುದ್ದಿ ದೇಶಾದ್ಯಂತ ಭಾರೀ ಸಂಚಲನ ಮೂಡಿಸಿತ್ತು. 32ನೇ ವಯಸ್ಸಿಗೆ ಸಾವು ಕಂಡ ನಟಿಯೆಂದು ಕ್ಯಾನ್ಸರ್ ರೋಗದ ಬಗ್ಗೆ ಚರ್ಚೆ ಶುರುವಾಗಿತ್ತು.
Poonam Pandey, model and reality TV star, today announced that she hasn't died of cervical cancer. Her announcement on Instagram came a day after the model's manager announced that she had died of cervical cancer.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm