ಬ್ರೇಕಿಂಗ್ ನ್ಯೂಸ್
11-02-24 08:13 pm HK NEWS ದೇಶ - ವಿದೇಶ
ನವದೆಹಲಿ, ಫೆ.11: ಉತ್ತರಾಖಂಡದ ಹಲ್ದ್ ವಾನಿಯಲ್ಲಿ ಸಂಭವಿಸಿದ್ದ ಹಿಂಸಾಚಾರಕ್ಕೆ ಸಂಬಂಧಿಸಿ ಪ್ರಕರಣದ ಮಾಸ್ಟರ್ಮೈಂಡ್ ಎನ್ನಲಾದ ಅಬ್ದುಲ್ ಮಲಿಕ್ನನ್ನು ಪೊಲೀಸರು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಂಧಿಸಿದ್ದಾರೆ.
ಉತ್ತರಾಖಂಡದ ಹಲ್ದ್ ವಾನಿಯಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಮದರಸಾ ತೆರವು ಕಾರ್ಯಾಚರಣೆ ಸಂದರ್ಭದಲ್ಲಿ ಹಿಂಸಾಚಾರ ಉಂಟಾಗಿ ಆರು ಮಂದಿ ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದರು.
ಈ ಕುರಿತು ಪ್ರತಿಕ್ರಿಯಿಸಿರುವ ಉತ್ತರಾಖಂಡ ಪೊಲೀಸ್ ಅಧಿಕಾರಿ, ಮದರಸಾ ನಿರ್ಮಿಸಲಾಗಿದ್ದ ಜಾಗ ಸರ್ಕಾರಕ್ಕೆ ಸೇರಿದ್ದಾದರೂ ಅಕ್ರಮವಾಗಿ ಇನ್ನೊಬ್ಬರಿಂದ ಖರೀದಿಸಿ ತನ್ನದೆಂದು ಹೇಳಿಕೊಂಡಿದ್ದ. ಹೀಗಾಗಿ ಸ್ಥಳೀಯಾಡಳಿತ ಮಸೀದಿ ಒಡೆಯುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ. ಕೃತ್ಯದ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದು, ಉತ್ತರಾಖಂಡ ಹಾಗೂ ದೆಹಲಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸಿದ್ದಾರೆ.
ಹಲ್ದ್ವಾನಿಯಲ್ಲಿ ಸಂಭವಿಸಿದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಈವರೆಗೆ 60 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರ ಪೈಕಿ ಓರ್ವ ಸಮಾಜವಾದಿ ಪಕ್ಷದ ಪ್ರಭಾವಿ ನಾಯಕನ ಸಹೋದರ ಎಂದು ತಿಳಿದುಬಂದಿದೆ. ಹಲ್ದ್ವಾನಿ ನಗರದಲ್ಲಿ ಇಂಟರ್ನೆಟ್ ಸೇವೆಯನ್ನು ಮರು ಸ್ಥಾಪಿಸಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ಗಳನ್ನು ಶೇರ್ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರಾಖಂಡ ಪೊಲೀಸರು ಎಚ್ಚರಿಸಿದ್ದಾರೆ.
Key Accused Arrested In Haldwani Violence Probe | Haldwani News Today | News18Breaking News: Key accused arrested in Haldwani Violence probe; Uttarakhand Government source reveals Abdul Malik's son & 3 others held by police
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm