ಬ್ರೇಕಿಂಗ್ ನ್ಯೂಸ್
11-02-24 08:13 pm HK NEWS ದೇಶ - ವಿದೇಶ
ನವದೆಹಲಿ, ಫೆ.11: ಉತ್ತರಾಖಂಡದ ಹಲ್ದ್ ವಾನಿಯಲ್ಲಿ ಸಂಭವಿಸಿದ್ದ ಹಿಂಸಾಚಾರಕ್ಕೆ ಸಂಬಂಧಿಸಿ ಪ್ರಕರಣದ ಮಾಸ್ಟರ್ಮೈಂಡ್ ಎನ್ನಲಾದ ಅಬ್ದುಲ್ ಮಲಿಕ್ನನ್ನು ಪೊಲೀಸರು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಂಧಿಸಿದ್ದಾರೆ.
ಉತ್ತರಾಖಂಡದ ಹಲ್ದ್ ವಾನಿಯಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಮದರಸಾ ತೆರವು ಕಾರ್ಯಾಚರಣೆ ಸಂದರ್ಭದಲ್ಲಿ ಹಿಂಸಾಚಾರ ಉಂಟಾಗಿ ಆರು ಮಂದಿ ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದರು.
ಈ ಕುರಿತು ಪ್ರತಿಕ್ರಿಯಿಸಿರುವ ಉತ್ತರಾಖಂಡ ಪೊಲೀಸ್ ಅಧಿಕಾರಿ, ಮದರಸಾ ನಿರ್ಮಿಸಲಾಗಿದ್ದ ಜಾಗ ಸರ್ಕಾರಕ್ಕೆ ಸೇರಿದ್ದಾದರೂ ಅಕ್ರಮವಾಗಿ ಇನ್ನೊಬ್ಬರಿಂದ ಖರೀದಿಸಿ ತನ್ನದೆಂದು ಹೇಳಿಕೊಂಡಿದ್ದ. ಹೀಗಾಗಿ ಸ್ಥಳೀಯಾಡಳಿತ ಮಸೀದಿ ಒಡೆಯುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ. ಕೃತ್ಯದ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದು, ಉತ್ತರಾಖಂಡ ಹಾಗೂ ದೆಹಲಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸಿದ್ದಾರೆ.
ಹಲ್ದ್ವಾನಿಯಲ್ಲಿ ಸಂಭವಿಸಿದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಈವರೆಗೆ 60 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರ ಪೈಕಿ ಓರ್ವ ಸಮಾಜವಾದಿ ಪಕ್ಷದ ಪ್ರಭಾವಿ ನಾಯಕನ ಸಹೋದರ ಎಂದು ತಿಳಿದುಬಂದಿದೆ. ಹಲ್ದ್ವಾನಿ ನಗರದಲ್ಲಿ ಇಂಟರ್ನೆಟ್ ಸೇವೆಯನ್ನು ಮರು ಸ್ಥಾಪಿಸಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ಗಳನ್ನು ಶೇರ್ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರಾಖಂಡ ಪೊಲೀಸರು ಎಚ್ಚರಿಸಿದ್ದಾರೆ.
Key Accused Arrested In Haldwani Violence Probe | Haldwani News Today | News18Breaking News: Key accused arrested in Haldwani Violence probe; Uttarakhand Government source reveals Abdul Malik's son & 3 others held by police
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am