ಬ್ರೇಕಿಂಗ್ ನ್ಯೂಸ್
12-02-24 12:20 pm HK News Desk ದೇಶ - ವಿದೇಶ
ಕೇರಳ, ಫೆ 12: ಮಹಾತ್ಮ ಗಾಂಧಿಯನ್ನು ಹತ್ಯೆ ಮಾಡಿದ ನಾಥೂರಾಂ ಗೋಡ್ಸೆಯನ್ನು ವೈಭವೀಕರಿಸಿ ಫೇಸ್ಬುಕ್ನಲ್ಲಿ ಕಮೆಂಟ್ ಮಾಡಿರುವ ಪ್ರಾಧ್ಯಾಪಕಿ ವಿರುದ್ಧ ತನಿಖೆ ನಡೆಸಲು ಕ್ಯಾಲಿಕಟ್ನ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ(ಎನ್ಐಟಿ) ಸಮಿತಿಯನ್ನು ರಚಿಸಿದೆ.
'ಸಮಿತಿಯ ವರದಿ ಆಧರಿಸಿ ಪ್ರೊ.ಎ.ಶೈಜಾ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಮಹಾತ್ಮ ಗಾಂಧಿಯ ತತ್ವ ಮತ್ತು ಸಿದ್ದಾಂತಗಳಿಗೆ ವಿರುದ್ಧವಾದ ಹೇಳಿಕೆಯನ್ನು ಎನ್ಐಟಿ ಯಾವತ್ತಿಗೂ ಬೆಂಬಲಿಸುವುದಿಲ್ಲ' ಎಂದು ಎನ್ಐಟಿ ತಿಳಿಸಿದೆ.
ಜನವರಿ 30ರಂದು ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಹಿರಿಯ ಪ್ರಾಧ್ಯಾಪಕಿ ಶೈಜಾ ಅವರು ಫೇಸ್ಬುಕ್ನಲ್ಲಿ, "ಭಾರತವನ್ನು ಉಳಿಸಿದ್ದಕ್ಕಾಗಿ ಗೋಡ್ಸೆ ಬಗ್ಗೆ ಹೆಮ್ಮೆ ಪಡಬೇಕು" ಎಂದು ಕಾಮೆಂಟ್ ಮಾಡಿದ್ದರು. ಹಿಂದೂ ಮಹಾಸಭಾ ಕಾರ್ಯಕರ್ತ ನಾಥೂರಾಮ್ ವಿನಾಯಕ್ ಗೋಡ್ಸೆ ಭಾರತದಲ್ಲಿ ಅನೇಕರ ಹೀರೋ ಎಂದು ಗೋಡ್ಸೆ ಫೋಟೋ ಪೋಸ್ಟ್ ಮಾಡಿದ್ದ ವಕೀಲ ಕೃಷ್ಣ ರಾಜ್ ಎಂಬವರ ಪೋಸ್ಟ್ಗೆ ಪ್ರಾಧ್ಯಾಪಕಿ ಕಾಮೆಂಟ್ ಮಾಡಿದ್ದಾರೆ.
ಎಸ್ಎಫ್ಐ, ಕೆಎಸ್ಯು, ಎಂಎಸ್ಎಫ್ ಸೇರಿದಂತೆ ವಿವಿಧ ವಿದ್ಯಾರ್ಥಿ ಸಂಘಟನೆಗಳು ನಗರದ ಹಲವು ಪೊಲೀಸ್ ಠಾಣೆಗಳಲ್ಲಿ ಪ್ರಾಧ್ಯಾಪಕಿ ವಿರುದ್ಧ ದೂರು ನೀಡಿದ್ದವು. ಐಪಿಸಿ ಸೆಕ್ಷನ್ 153 ಅಡಿಯಲ್ಲಿ (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ) ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
The National Institute of Technology-Calicut (NIT) here has constituted a panel to investigate a recent controversial Facebook comment by a woman professor which allegedly glorified Mahatma Gandhi's assassin Nathuram Godse.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm