ಬ್ರೇಕಿಂಗ್ ನ್ಯೂಸ್
17-02-24 10:42 pm HK News Desk ದೇಶ - ವಿದೇಶ
ನವದೆಹಲಿ, ಫೆ.17: ದಕ್ಷಿಣ ಇರಾನಲ್ಲಿ 30 ವರ್ಷದ ಯುವಕನೊಬ್ಬ ತನ್ನ ತಂದೆ, ಸೋದರ ಸೇರಿದಂತೆ ಒಂದೇ ಕುಟುಂಬದ 12 ಮಂದಿಯನ್ನು ಸಾಮೂಹಿಕವಾಗಿ ಗುಂಡಿಕ್ಕಿ ಹತ್ಯೆಗೈದ ಘಟನೆ ನಡೆದಿದೆ.
ಇರಾನ್ ದೇಶದ ದಕ್ಷಿಣ ಮಧ್ಯ ಕೆರ್ಮಾನ್ ಎಂಬ ಪ್ರಾಂತ್ಯದ ಗ್ರಾಮಾಂತರ ಪ್ರದೇಶದಲ್ಲಿ ಈ ಕೃತ್ಯ ನಡೆದಿದೆ. ಕೌಟುಂಬಿಕ ಕಲಹವೇ ಕೃತ್ಯಕ್ಕೆ ಕಾರಣ ಎನ್ನಲಾಗಿದೆ. ಬಳಿಕ ಸೆಕ್ಯುರಿಟಿ ಪೊಲೀಸರು ಆ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಆ ವ್ಯಕ್ತಿಯ ಗುರುತನ್ನು ಪೊಲೀಸರು ಹೇಳಿಲ್ಲ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಇರಾನ್ ದೇಶದಲ್ಲಿ ಸಾಮೂಹಿಕ ಹತ್ಯೆ ಘಟನೆ ಭಾರೀ ಅಪರೂಪ. ಬೇಟೆಗೆ ಬಳಸುವ ರೈಫಲ್ ಮಾತ್ರ ಇರಿಸಿಕೊಳ್ಳುವುದಕ್ಕೆ ಅಲ್ಲಿ ಅನುಮತಿ ಇರುತ್ತದೆ. ಅದೇ ರೈಫಲನ್ನು ಇಲ್ಲಿ ಹತ್ಯೆಗೆ ಬಳಸಿದ್ದಾರೆ. ಎರಡು ವರ್ಷಗಳ ಹಿಂದೆ ಪಶ್ಚಿಮ ಇರಾನಲ್ಲಿ ಪೊಲೀಸ್ ಸೇವೆಯಿಂದ ವಜಾಗೊಂಡಿದ್ದ ವ್ಯಕ್ತಿಯೊಬ್ಬ ಮೂವರನ್ನು ಹತ್ಯೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿತ್ತು.
A 30-year-old man killed 12 relatives, including his father and brother in Iran, official media reported on Saturday, in a rare mass shooting in the country. They said the man, who was not identified, used a Kalashnikov assault rifle and was later shot and killed by security forces in the south-central province of Kerman.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am